ಮಂಡ್ಯ: ನಾಳೆ ಅಂಬಿ-ಅಪ್ಪು ಅರಮನೆಯ ಪುತ್ಥಳಿ ಅನಾವರಣ ನಡೆಯಲಿದೆ. ಮದ್ದೂರು ತಾಲ್ಲೂಕಿನ ಡಿ.ಹೊಸೂರು.ಗ್ರಾಮದಲ್ಲಿ ಅಂಬಿ-ಅಪ್ಪು ಅರಮನೆ ನಿರ್ಮಾಣವಾಗಿದೆ. ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ್ದು, ಒಂದೇ ಗುಡಿಯಲ್ಲಿ ಇಬ್ಬರ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ಗ್ರಾಮಸ್ಥರಿಂದ ಅಂಬಿ-ಅಪ್ಪು ಮೇಲೆ ವಿಶೇಷ ಅಭಿಮಾನ ಮಾಡಲಾಗುತ್ತಿದೆ.
ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ...
Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು...