Friday, August 28, 2026

stay heathy

ಒಣದ್ರಾಕ್ಷಿ ನೆನೆಸಿಟ್ಟ ನೀರಿನ್ನು ಕುಡಿದು ಆರೋಗ್ಯವಾಗಿರಿ.!

ಡ್ರೈ ಫ್ರೂಟ್ಸ್ ಅಂತ ಬಂದಾಗ ನಾವೆಲ್ಲಾ ಬಾದಾಮಿ, ಗೋಡಂಬಿ, ಪಿಸ್ತಾಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡ್ತೀವಿ. ಒಣದ್ರಾಕ್ಷಿಯನ್ನು ಮರೆತೇ ಬಿಡ್ತೀವಿ. ಆದರೆ ಒಣದ್ರಾಕ್ಷಿಯಲ್ಲಿರುವಂತಹ ಆರೋಗ್ಯ ಲಾಭಗಳನ್ನ ನೀವು ತಿಳಿದರೆ ಖಂಡಿತವಾಗಿಯೂ ಇದನ್ನ ತಪ್ಪದೇ ತಿನ್ನುವಿರಿ. ಒಣದ್ರಾಕ್ಷಿ ಅಂದರೆ ನಮಗೆ ನೆನಪಾಗೋದು ಸಿಹಿಪದಾರ್ಥಗಳ ಅಂದ ಹೆಚ್ಚಿಸಲು ಬಳಸುವ ಒಣಫಲ ಎಂದೇ ನಮ್ಮಲ್ಲಿ ಹೆಚ್ಚಿನವರು ಪರಿಗಣಿಸಿದ್ದಾರೆ. ಆದರೆ ಒಣ ದ್ರಾಕ್ಷಿಯಲ್ಲಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img