ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಇದು ಅನ್ವಯ ಆಗಬೇಕಿತ್ತು. ಆದರೆ, ಸರ್ಕಾರದ ಈ ಆದೇಶಕ್ಕೆ ಮಲ್ಟಿಫ್ಲೆಕ್ಸ್ ಹಾಗೂ ಕೆಲ ನಿರ್ಮಾಪಕರು ಸೆಡ್ಡು ಹೊಡೆದಿದ್ದಾರೆ.
ರಾಜ್ಯ ಸರ್ಕಾರ ಕರ್ನಾಟಕದಲ್ಲಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...