Monday, August 17, 2026

Stemped

ಕ್ರೀಡಾಂಗಣದಲ್ಲಿ ಕಾಲ್ತುಳಿತ: ಕಾರ್ಯಕ್ರಮ ನಡೆಸಲು ಅಷ್ಟು ಆತುರ ಏನಿತ್ತು ಎಂದು ಪ್ರಶ್ನಿಸಿದ ಜೆಡಿಎಸ್

Sports News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ಕಪ್ ಗೆದ್ದ ಸಂಭ್ರಮದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗ``ಂಡಿದ್ದಾರೆ. ಇದಕ್ಕೆಲ್ಲ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಜವಾಬ್ದಾರಿ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಲದೇ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಜೆಡಿಎಸ್ ಮಾಡಿದ ಸಾಲು ಸಾಲು...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img