Wednesday, January 22, 2025

stepback

ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗೆ

sports news: ಐಪಿಎಲ್​ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....

ಟೂರ್ನಿಯಿಂದ ಹಿಂದೆ ಸರಿಯುತ್ತಿರುವ ಅಗ್ರ ಕುಸ್ತಿ ಪಟುಗಳು

sports news ಭಾರತದಲ್ಲಿ ಕಳೆದ ತಿಂಗಳು ಹಿಂದೆ ಮಹಿಳಾ ಕುಸ್ತಿಪಟುಗಳ ಮೇಲೆ ತರಬೇತಿದಾರರು ಮತ್ತು ಅಧ್ಯಕ್ಷರು ಲೈಂಗಿಕ ಕಿರುಕುಳ ನೀಡುತಿದ್ದಾರೆ ಎಂದು ಆರೋಪ ಮಾಡಿದಕ್ಕಾಗಿ ಕುಸ್ತಿ ಪಟುಗಳ ಒಟ್ಟಾಗಿ ಸೇರಿ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಪ್ರತಿಭಟನೆ ಕೈಗೊಂಡಿದ್ದರು . ಆದರೆ ಅವರ ಪ್ರತಿಭಟನೆಗೆ ಸರಿಯಾಗಿ ಬೆಂಬಲ ಸಿಗದೆ ಕಾರಣ ಕೆಲವು ಪಟುಗಳು ಹೋರಾಟದಿಂದ ಹಿಂದೆ...
- Advertisement -spot_img

Latest News

ದೆಹಲಿ ಚುನಾವಣೆ ವೇಳೆಯೇ ತ್ರಿವೇಣಿ ಸಂಗಮದಲ್ಲಿ ಮಿಂದೇಳಲಿದ್ದಾರೆ ಪ್ರಧಾನಿ ಮೋದಿ

Political News: ಮುಂದಿನ ತಿಂಗಳು ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯಾಗಲಿದ್ದು, ಅದೇ ದಿನ ಪ್ರಧಾನಿ ಮೋದಿ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಕುಂಭ...
- Advertisement -spot_img