sports news:
ಐಪಿಎಲ್ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....
sports news
ಭಾರತದಲ್ಲಿ ಕಳೆದ ತಿಂಗಳು ಹಿಂದೆ ಮಹಿಳಾ ಕುಸ್ತಿಪಟುಗಳ ಮೇಲೆ ತರಬೇತಿದಾರರು ಮತ್ತು ಅಧ್ಯಕ್ಷರು ಲೈಂಗಿಕ ಕಿರುಕುಳ ನೀಡುತಿದ್ದಾರೆ ಎಂದು ಆರೋಪ ಮಾಡಿದಕ್ಕಾಗಿ ಕುಸ್ತಿ ಪಟುಗಳ ಒಟ್ಟಾಗಿ ಸೇರಿ ಲೈಂಗಿಕ ಕಿರುಕುಳ ನೀಡಿದವರ ವಿರುದ್ದ ಪ್ರತಿಭಟನೆ ಕೈಗೊಂಡಿದ್ದರು . ಆದರೆ ಅವರ ಪ್ರತಿಭಟನೆಗೆ ಸರಿಯಾಗಿ ಬೆಂಬಲ ಸಿಗದೆ ಕಾರಣ ಕೆಲವು ಪಟುಗಳು ಹೋರಾಟದಿಂದ ಹಿಂದೆ...
Political News: ಮುಂದಿನ ತಿಂಗಳು ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯಾಗಲಿದ್ದು, ಅದೇ ದಿನ ಪ್ರಧಾನಿ ಮೋದಿ ಅಲಹಾಬಾದ್ನ ದೇವಭೂಮಿ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭ...