Wednesday, July 15, 2026

stepmother

ಊಟ ಬೇಡಿದ ಮುಗ್ಧ ಮಗುವಿಗೆ ಕೆಂಡದ ಕಿಡಿಯಿಂದ ಕೈ ಸುಟ್ಟ ಮಲತಾಯಿ..!

https://youtu.be/TVYTmv2MSg0 ಹಸಿವು ಅಂತ ಊಟಕ್ಕೆ ಮನೆಗೆ ಬಂದ ಮಗನ ಕೈಗಳನ್ನ‌ ಸುಟ್ಟು, ಮಂಚಕ್ಕೆ ಕೈ ಕಾಲು ಕಟ್ಟಿ ಹಿಂಸಿಸಿ ಕ್ರೌರ್ಯ ಮೆರೆದ ಮಲತಾಯಿ ಈಗ ವಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪವಿರುವ ನಾಲವಾರ ಸ್ಟೇಷನ್ ತಾಂಡದಲ್ಲಿ ಇಂತಹದೊಂದು ಅಮಾನವೀಯ ಕೃತ್ಯ ನಡೆದಿದೆ. ನಾಲವಾರ ಸಮೀಪವಿರುವ ತಾಂಡಾ ನಿವಾಸಿ ತಿಪ್ಪಣ್ಣಾ ಎಂಬುವರ ಹೆಂಡತಿ ಮೃತಪಟ್ಟಿದ್ದು,‌...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img