Thursday, July 23, 2026

steps

ನೀವು ಶನಿದೋಷದಿಂದ ಬಳಲುತ್ತಿದ್ದೀರಾ.. ಶನೀಶ್ವರನ ಕೃಪೆಗಾಗಿ ಶನಿವಾರದಂದು ಈ ಕ್ರಮಗಳನ್ನು ಅನುಸರಿಸಿ ..!

Devotional: ಜೀವನದಲ್ಲಿ ಶನಿದೋಷವನ್ನು ತೊಡೆದುಹಾಕಲು, ಶನಿವಾರದಂದು ಶನಿ ದೇವರಿಗೆ ವಿಶೇಷ ಪೂಜೆ ಮತ್ತು ಪರಿಹಾರಗಳನ್ನು ಸೂಚಿಸಲಾಗುತ್ತದೆ. ಶನಿಗ್ರಹವನ್ನು ಮೆಚ್ಚಿಸಲು ಶನಿವಾರದಂದು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ಇಂದು ತಿಳಿದುಕೊಳ್ಳೋಣ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಒಮ್ಮೆಯಾದರೂ ಶನಿಯ ಪ್ರಭಾವವನ್ನು ಎದುರಿಸಬೇಕಾಗುತ್ತದೆ. ಶನಿದೋಷದಿಂದಾಗಿ ವ್ಯಕ್ತಿ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎನ್ನಲಾಗಿದೆ. ಮನುಷ್ಯನು ಮಾಡುವ...

ದಾಂಡಿಯಾಗೆ ಹೆಜ್ಜೆಹಾಕಿದ ಶಾಸಕ..!

www.karnatakatv.net: ರಾಯಚೂರು: ನವರಾತ್ರಿ ಅಂಗವಾಗಿ ರಾಜ್ಯಾದ್ಯಂತ ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ದಾಂಡಿಯಾ ನೃತ್ಯಕ್ಕೆ ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ. ರಾಯಚೂರಿನಲ್ಲಿ ಅಂಬಾ ಭವಾನಿ ಪೂಜೆನಡೆಯುತ್ತಿದ್ದು, ಶಾಸಕ ಡಾ ಶಿವರಾಜ್ ಪಾಟೀಲ್, ದಾಂಡಿಯಾ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ಮುತ್ತ್ಯಾಲಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ರು....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img