www.karnatakatv.net : ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಈಗಾಗಲೇ ಎರಡು ವಾರ ಕಳೆದಿವೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಆಯ್ತು ಆದರೆ ಬ್ಯಾನರ್ಗಳಲ್ಲಿ ಯಡಿಯೂರಪ್ಪನವರೇ ಇನ್ನೂ ಸಿಎಂ ಆಗಿ ಮುಂದುವರೆದಿದ್ದಾರೆ. ಅಲ್ಲದೇ ಸಚಿವ ಸಂಪುಟ ಸೇರಲ್ಲ ಎಂದು ಹೇಳಿದ್ದ ಶೆಟ್ಟರ್ ಸ್ವಗೃಹದಲ್ಲಿ ಜಗದೀಶ್ ಶೆಟ್ಟರ್...
Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ...