www.karnatakatv.net : ಹುಬ್ಬಳ್ಳಿ: ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಈಗಾಗಲೇ ಎರಡು ವಾರ ಕಳೆದಿವೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು ಆಯ್ತು ಆದರೆ ಬ್ಯಾನರ್ಗಳಲ್ಲಿ ಯಡಿಯೂರಪ್ಪನವರೇ ಇನ್ನೂ ಸಿಎಂ ಆಗಿ ಮುಂದುವರೆದಿದ್ದಾರೆ. ಅಲ್ಲದೇ ಸಚಿವ ಸಂಪುಟ ಸೇರಲ್ಲ ಎಂದು ಹೇಳಿದ್ದ ಶೆಟ್ಟರ್ ಸ್ವಗೃಹದಲ್ಲಿ ಜಗದೀಶ್ ಶೆಟ್ಟರ್...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...