crime news
ಬೆಂಗಳೂರು ನಗರದ ರಾಜರಾಜೇಶ್ವರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ 17 ನೇ ಕ್ರಾಸ್ ನ ಅರ್ಚಿತ ಡೆಫ್ಯೂಡೆಯಲ್ಸ್ ಅಪಾರ್ಟಮೆಂಟ್ನ ಐಡಿಯಲ್ ಹೋಮ್ ನ ಪಿ ಎನ್ ಕುಲಕರ್ಣಿ ಎಂಬುವವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮನ್ನೂರು ಗ್ರಾಮದ ದ್ಯಾವಪ್ಪ(34) ತಿಮ್ಮಣ್ಣ ವಡ್ಡರ ಎನ್ನುವ ವ್ಯಕ್ತಿಕುಲಕರ್ಣಯವರ ಮನೆಯಲ್ಲಿ ಕೇರ್ ಟೇಕರ್...
State news
ಕಲಬುರಗಿ(ಫೆ.21): ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ನಗರದಲ್ಲಿರುವ ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ಬಸ್ ಕಳ್ಳರು ದೋಚಿಕೊಂಡು ಹೋಗಿ ತೆಲಂಗಾಣ ರಾಜ್ಯದ ತಾಂಡೂರು ತಾಲೂಕಿನ ಭೂ ಕೈಲಾಸ ತಾಂಡಾದಲ್ಲಿ ಬಚ್ಚಿಟ್ಟಿರುತ್ತಾರೆ ಬಸ್ಸನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಬಸ್ ಪತ್ತೆ ಮಾಡಿರುವ ಚಿಂಚೋಳಿ ಪೊಲೀಸರು, ಇದೀಗ ಕಳ್ಳತನ ಮಾಡಿದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
ಬೀದರ್ ಡಿಪೋ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...