Friday, May 15, 2026

stone quarry

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img