Friday, August 14, 2026

stone quarry

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img