Thursday, July 23, 2026

Stop Child Marriage

ಅಪ್ರಾಪ್ತರ ನಿಶ್ಚಿತಾರ್ಥ ಮಾಡಿದವರು, ಬಂದವರಿಗೂ ಶಿಕ್ಷೆ : ಇನ್ಮುಂದೆ ಬಾಲ್ಯ ವಿವಾಹ ಅಂದ್ರೆ ಜೋಕೆ!

ಬೆಂಗಳೂರು : ರಾಜ್ಯದಲ್ಲಿನ ಬಾಲ್ಯ ವಿವಾಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿಯೇ ಇದಕ್ಕೆ ಸಂಬಂಧಪಟ್ಟ ಕಾನೂನಿನಲ್ಲಿ ಹಲವು ಪರಿಣಾಮಕಾರಿ ತಿದ್ದುಪಡಿಗೆ ಮುಂದಾಗಿದೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹದ ವಿಚಾರಗಳ ಬಗ್ಗೆ ಚರ್ಚೆಯಾಗಿದೆ....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img