ಬೆಂಗಳೂರು ನಗರದ ಖಾಸಗಿ ಕ್ಲಿನಿಕ್ವೊಂದರಲ್ಲಿ 22 ವರ್ಷದ ಯುವತಿಗೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಆರೋಪದ ಹಿನ್ನೆಲೆಯಲ್ಲಿ 56 ವರ್ಷದ ಚರ್ಮರೋಗ ತಜ್ಞನನ್ನು ಅಶೋಕ್ನಗರ ಪೊಲೀಸ್ರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಅಡಿ ಲೈಂಗಿಕ ಕಿರುಕುಳ ಮತ್ತು ಸೆಕ್ಷನ್ 79 ಮಹಿಳೆಯ ನಮ್ರತೆಯನ್ನು ಅವಮಾನಿಸಿದ ಅಡಿಯಲ್ಲಿ ಪ್ರಕರಣ...
ಶಿರಸಿ ಬಸ್ ನಿಲ್ದಾಣದಲ್ಲಿ 'ರೂಮ್ ಮಾಡ್ತೀನಿ ಬಾ' ಎಂದ ಕಾಮುಕರಿಗೆ ಮಹಿಳೆಯೊಬ್ಬರು ಜನಜನರ ಮದ್ಯೆ ವ್ಯಕ್ತಿಗೆ ಚಪ್ಪಲಿ ಏಟು ನೀಡಿದ್ದು ಈಗ ಭಾರಿ ವೈರಲ್ ಆಗಿದೆ.
ಹೌದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಯಕ್ಕಂಬಿ ಗ್ರಾಮದ ದೀಪಾ ಎಂಬ ಮಹಿಳೆ ಬಸ್ಗಾಗಿ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....