Tuesday, August 4, 2026

storm damage

ನಿನ್ನೆ ರಾತ್ರಿ ಮಳೆ ಹಾಗೂ ಬಿರುಗಾಳಿಗೆ ತಣ್ಣಗಾದ ವಿವಿ ಸಂಭ್ರಮ.

ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ‘ನವ ವಸಂತ ಯುವಸಂಭ್ರಮ’ ಕಾರ್ಯಕ್ರಮಕ್ಕೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿ ಅಡ್ಡಿಯಾಗಿದ್ದು, ಕಾರ್ಯಕ್ರಮಕ್ಕೆ ನಿರ್ಮಿಸಿದ್ದ ಬೃಹತ್ ವೇದಿಕೆ ಪೆಂಡಾಲ್ ಸಂಪೂರ್ಣವಾಗಿ ನೆಲಸಮವಾಗಿದ್ದು. ಯುವ ಸಂಭ್ರಮಕ್ಕೆ ಮಳೆ ಬ್ರೇಕ್‌ ಹಾಕಿದೆ. ಏಪ್ರಿಲ್ 29ರ ರಾತ್ರಿ ರಾಜ್ಯದ ಹಲವೆಡೆ ಮಳೆಯ ಅಬ್ಬರದ ನಡುವೆ ಮಂಡ್ಯದಲ್ಲಿಯೂ ತೀವ್ರ ಗಾಳಿ ಸಹಿತ ಮಳೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img