Monday, August 10, 2026

storm warning

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ ಸೂಚನೆಗಳನ್ನು ಹೊರಡಿಸಿದೆ. ರಾಜ್ಯದ ಉತ್ತರ ಒಳನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಬೆಂಗಳೂರು ನಗರದಲ್ಲೂ ನಾಳೆ ಸಂಜೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img