Wednesday, January 22, 2025

story of craim

Kolkata Doctor Rape-Murder: ಅಪರಾಧಿ ನಾನಲ್ಲ.. ನನಗೇನೂ ಗೊತ್ತಿಲ್ಲ..: ಕೋಲ್ಕತ್ತಾ ಕೀಚಕ ಸಂಜಯ್ ಹೊಸ ಹೈಡ್ರಾಮಾ!

ಕೋಲ್ಕತ್ತಾ: ಆರ್.ಜಿ ಕಾರ್ ಆಸ್ಪತ್ರೆ (RG Kar Medical College and Hospital)ಯಲ್ಲಿ ಟ್ರೈನಿ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾಗಿ ಸಿಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿದ್ದ ಆರೋಪಿ ಸಂಜಯ್ ರಾಯ್ (Accused Sanjay Roy) ಇದೀಗ ಹೊಸ ವರಸೆ ಶುರು ಮಾಡಿಕೊಂಡಿದ್ದಾನೆ. ನಾನು...

Hubballi ; ಹುಬ್ಬಳ್ಳಿ ಬಳಿ ರಸ್ತೆ ಅಪಘಾತ, ಒಂದೇ‌ ಕುಟುಂಬದ 3 ಜನ ಸಾ*ವು

ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. https://youtu.be/wmXx79PHwQE?si=c4_-6tCLfs9erHvx ಮೃತ ಜಾಪರಸಾಬ್ ಓಮಿನ್ ಕಾರ್​ನಲ್ಲಿ ಕುಟುಂಬದವರ ಜೊತೆ ಶುಕ್ರವಾರ...

Hubballi ; ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ಪ್ರಕರಣ: ಮತ್ತಿಬ್ಬರನ್ನು ಬಂಧಿಸಿದ ಖಾಕಿ!!

ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಅಪರಾಧ ಕೃತ್ಯಗಳ ಕಡಿವಾಣಕ್ಕೆ ಪಣತೊಟ್ಟಿರುವ ಖಾಕಿ, ಈಗಾಗಲೇ ಅಪರಾಧ ಕೃತ್ಯ ಎಸಗುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಅದರಂತೆ ಕಳೆದ ಕೆಲವು ದಿನಗಳ ಹಿಂದೆ ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ಯಾಂಗ್ ವಾರ ನಡೆದಾಗ ಓರ್ವ ರೌಢಿಶೀಟರನನ್ನು ಕಾಲಿಗೆ ಗುಂಡು ಹಾಕಿ ಪೊಲೀಸರು ಬಂಧಿಸಿದ್ದರು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ...

Hubballi : ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ; 98 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ,: ಮೇ. 15ರಂದು ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ 494 ಪುಟಗಳ ಚಾರ್ಜ್​ಶೀಟ್​ನ್ನು ಹುಬ್ಬಳ್ಳಿಯ ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಮುಖ್ಯವಾಗಿ ಸಿಸಿಟಿವಿ, ಪ್ರತ್ಯಕ್ಷ ಸಾಕ್ಷಿ, ಹಂತಕನ ತಾಯಿ, ಗಿರೀಶ್...

ರಾಜಸ್ಥಾನ ಮೂಲದ ಮೂರು ಡ್ರಗ್ ಪೆಡ್ಲರ್ ಗಳ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು

ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ತಿಮ್ಮಸಾಗರ ರಸ್ತೆಯ ಪಾಳು ಬಿದ್ದ ಕಟ್ಟಡವೊಂದರಲ್ಲಿ ಅಫೀಮ್ ಮಾರಾಟ ಮಾಡುತ್ತಿದ್ದ ಮೂವರು ಅಂತರಾಜ್ಯ ಪೆಡಲರ್ ಗಳನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರ ನೇತೃತ್ವದ ತಂಡವು ಬಂಧಿಸಿದೆ. ರಾಜಸ್ಥಾನ ಮೂಲದ ವಿಕಾಸ್ ಬಿಷ್ಣೊಯ್, ಜೈಸಾರಾಮ್ ಚೌದರಿ, ರಾಮರಾಮ ಬಿಷ್ಣೊಯ್ ಎಂಬ 03 ಡ್ರಗ್ಸ್ ಪೆಡ್ಲರ್ ಗಳನ್ನು ವಶಕ್ಕೆ...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img