ಹಾವು ಎಂದರೆ ಸಾವು ಜನರು ಮಾರುದ್ದ ಓಡ್ತಾರೆ.. ಅಂತಹದ್ರಲ್ಲಿ ಇಲ್ಲೊಬ್ಬ ವ್ಯಕ್ತಿ ಜೀವಂತ ಹಾವನ್ನೇ ಕಚ್ಚಿಕಚ್ಚಿ ತಂದಿದ್ದಾರೆ..
ಹೌದು ...ಈ ಸಂಗತಿ ನಿಜಕ್ಕೂ ಅಚ್ಚರಿ ಎನ್ನಿಸಿದ್ರೂ ಸತ್ಯ. ನದಿಯಲ್ಲಿ ಜೀವಂತ ಹಾವನ್ನು ಹಿಡಿದು ಡಕಾಯಿತನೊಬ್ಬ ತಿಂದಿರುವ ಘಟನೆ ಉತ್ತರ ಪ್ರದೇಶದ ಫತೇಪುರದ ಕಿಶನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಕಾ ಕ್ಯಾಂಪ್ ಬಳಿ ನಡೆದಿದೆ. ವಿಚಿತ್ರ ಮತ್ತು...
ವಿದ್ಯಾರ್ಥಿ ಜೀವನ ಉತ್ತಮವಾಗಿದ್ರೆ, ಅವರ ಭವಿಷ್ಟ ಚೆನ್ನಾಗಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಇದು ನಿಜ ಕೂಡ. ಹಾಗಾಗಿ ಚಿಕ್ಕವರಿರುವಾಗಲೇ, ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಳ್ಳಿ ಅಂತಾ ಬುದ್ಧಿ ಮಾತು ಹೇಳೋದು. ಇಂದು ನಾವು ವಿದ್ಯಾರ್ಥಿಗಳು ಕೇಳಬೇಕಾದ ಕಥೆಯೊಂದನ್ನ ಹೇಳಲಿದ್ದೇವೆ..
ಒಂದು ಗುರುಕುಲದಲ್ಲಿ ಓರ್ವ ವಿದ್ಯಾರ್ಥಿ ಓದಲು ಬಂದಿದ್ದ. ಅವನು ಓದಿನಲ್ಲಿ ಅಷ್ಟು ಜಾಣನಿರಲಿಲ್ಲ. ಆದರೆ ಅಲ್ಲಿನ...
ಹಸೆಮಣೆ ಏರಲು ಸಜ್ಜಾದ ವಶಿಷ್ಠಸಿಂಹ ಹರಿಪ್ರಿಯ ಜೋಡಿ
ಸ್ಯಾಂಡಲ್ವುಡ್ನ ನಟ ವಸಿಷ್ಠಸಂಹ ಮತ್ತು ನಟಿ ಹರಿಪ್ರಿಯಾ ಕೆಲವು ತಿಂಗಳುಗಳಿ0ದ ಗುಟ್ಟಾಗಿ ಪ್ರೀತಿಸುತ್ತಿದ್ದೂ , ಈ ಸಂಗತಿ ಅವರಿಬ್ಬರು ಜೊತೆಯಾಗಿ ವಿಮಾನ ನಿಲ್ದಾಣದಲ್ಲಿ ಕೈ ಕೈ
ಹಿಡಿದುಕೊಂಡು ಓಡಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುವ ಮೂಲಕ ಪ್ರೀತಿಯ ಗುಟ್ಟು ರಟ್ಟಾಯಿತು. ಫೋಟೋ ಬಹಿರಂಗವಾದ ನಂತರ
ಅಭಿಮಾನಿಗಳಿಗೆ ಅನುಮಾನ...
ಶಬರಿಮಲೆ ವಿಶ್ವದ ಅತ್ಯಂತ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿದೆ. ಈ ದೇಗುಲಕ್ಕೆ ಪ್ರತಿ ವರ್ಷ ಕೋಟಿಗಟ್ಟಲೆ ಭಕ್ತರು ಭೇಟಿ ನೀಡುತ್ತಾರೆ. ವರ್ಷಕ್ಕೊಮ್ಮೆ ಭಕ್ತರು ಭೇಟಿ ನೀಡುವ ವಿಶ್ವದ ಪವಿತ್ರ ಸ್ಥಳಗಳ ಪಟ್ಟಿಯಲ್ಲಿ ಹಜ್ನಲ್ಲಿರುವ ಮಕ್ಕಾ ಮಸೀದಿ ಮೊದಲ ಸ್ಥಾನದಲ್ಲಿದ್ದರೆ, ಶಬರಿಮಲೆ ಎರಡನೇ ಸ್ಥಾನದಲ್ಲಿದೆ. ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ಕ್ಷೇತ್ರವು ದಕ್ಷಿಣ ಭಾರತದಲ್ಲಿ ಪ್ರಸಿದ್ಧವಾಗಿದೆ. ಕೇರಳದ ಪಶ್ಚಿಮ...
ರಾಮಾಯಣ, ಮಹಾಭಾರತ, ಪುರಾಣ, ವ್ಯಾಸ ಮುಂತಾದ ಮಹಾಕಾವ್ಯಗಳಲ್ಲಿ ಜಗತ್ಪ್ರಸಿದ್ಧವಾಗಿರುವ ಕೆಲವು ವಿಶಿಷ್ಟ ಪಾತ್ರಗಳಲ್ಲಿ ಏಕಲವ್ಯನೂ ಒಬ್ಬ. ಯಾವ ಗುರುವಿನ ಬಳಿಯೂ ಶಿಷ್ಯವೃತ್ತಿ ಹೊಂದದೆ ಬಿಲ್ಲುಗಾರಿಕೆಯಲ್ಲಿ ಪ್ರವೀಣರಾಗಿದ್ದರು. ಕಣ್ಣಾರೆ ನೋಡದೆ ಕೇವಲ ಶಬ್ಧದ ಆಧಾರದ ಮೇಲೆ ಬಾಣವನ್ನು ಬಿಟ್ಟು ಗುರಿಯನ್ನು ಹೊಡೆಯುತ್ತಿದ್ದರು. ಸರಳವಾದ ಎರುಕಲ (ನಿಷಾದ) ಕುಟುಂಬದಲ್ಲಿ ಜನಿಸಿದ ಈ ಮಹಾವೀರನು ಬಿಲ್ಲುಗಾರಿಕೆಯಲ್ಲಿ ಪ್ರವೀಣನಾದನು. ಅಂತಹ...
ಪ್ರಸಿದ್ಧ ಫ್ರೆಂಚ್ ಬರಹಗಾರ ವಿಕ್ಟರ್ ಹ್ಯೂಗೋ ಅವರ ಹೆಸರನ್ನು ಕೇಳದವರೇ ಇಲ್ಲ. ವಿಕ್ಟರ್ ಹ್ಯೂಗೋ, 1802 ರಲ್ಲಿ ಜನಿಸಿದ ಮತ್ತು 1885 ರಲ್ಲಿ ನಿಧನರಾದರು, 'ಲೆ ಮಿಸರೇಬಲ್ಸ್'. ನಂತಹ ಅತ್ಯುತ್ತಮ ಪುಸ್ತಕಗಳನ್ನು ಬರೆದರು. ಲೆ ಮಿಸರೇಬಲ್ಸ್ ಪುಸ್ತಕವನ್ನು ಆಧರಿಸಿ, ಬೈದಲಾ ಪಟ್ಲು ಎಂಬ ಚಲನಚಿತ್ರವನ್ನು ನಿರ್ಮಿಸಲಾಯಿತು. ಅವರು ಉತ್ತಮ ಬರಹಗಾರರಷ್ಟೇ ಅಲ್ಲ ಮಾರ್ಮಿಕರೂ ಹೌದು....
ಭಗವದ್ಗೀತೆ ಪಾರಾಯಣ ಮಾಡಿದರೆ ಮೋಕ್ಷ ಲಭಿಸುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ ,ಮೋಕ್ಷ ಲಭಿಸುತ್ತದೆ ಎಂದರೆ ಹಿಹಲೋಕದಲ್ಲಿ ಎನ್ನನಾದರೂ ಸಾದಿಸಬಹುದು ಎಂದು ಅರ್ಥ , ಪಾರಾಯಣ ಮಾಡಿದರೇನೇ ನಿಮಗೆ ಮೋಕ್ಷ ಲಭಿಸುತ್ತದೆ ಎಂದು ನೀವು ಪ್ರಶ್ನೆ ಕೇಳಿದರೆ, ನಮ್ಮ ಹಿರಿಯರು ಒಂದು ಕಥೆಯನ್ನು ಉದಾಹರಣೆಯಾಗಿ ಹೇಳುತ್ತಾರೆ .
ಪೂರ್ವದಲ್ಲಿ ಒಬ್ಬ ವೇದಪಂಡಿತನು ಇದ್ದರು, ಅವನು ಸಕಲ...
Devotional story:
ನಮಗೆಲ್ಲಾ ತಿಳಿದಿರುವಹಾಗೆ ದಶರಥ ಮಹಾರಾಜರಿಗೆ ಮೂವರು ಹೆಂಡತಿಯರು ಹಾಗು ನಾಲ್ವರು ಮಕ್ಕಳು ,ನಾಲ್ವರು ಮಕ್ಕಳಲ್ಲಿ ಕೌಸಲ್ಯ ದೇವಿಗೆ ಜನಿಸಿದವರು ಶ್ರೀರಾಮಚಂದ್ರ ,ಸುಮಿತ್ರಾ ದೇವಿಯ ಮಕ್ಕಳು ಲಕ್ಷ್ಮಣ ಹಾಗೂ ಶತ್ರುಘ್ನ, ಕೈಕೆಯಿ ಮಗ ಭರತ ಆದರೆ ಇವರನ್ನು ಹೊರತುಪಡಿಸಿ ದಶರಥ ಮಹಾರಾಜನಿಗೆ ಮತ್ತೊಬ್ಬಳು ಮಗಳು ಇದ್ದಳು ಎಂದು ಪುರಾಣಗಳಲ್ಲಿ ಉಲ್ಲೇಖವಿದೆ ಅವಳು ಶ್ರೀರಾಮಚಂದ್ರನ ಸಹೋದರಿ...
Devotional story
ಭಾಗವತ ಪುರಾಣದಲ್ಲಿ ಶ್ರೀ ಕೃಷ್ಣನ ಸವಿಸ್ತಾರವಾದ ವಿವರಣೆ ಇದೆ, ಭಾಗವತ ಪುರಾಣದ ಪ್ರಕಾರ ಶ್ರೀ ಕೃಷ್ಣನಿಗೆ ಎಂಟು ಪತ್ನಿಯರು , ಅವರು ರುಕ್ಮಿಣಿ ,ಸತ್ಯಭಾಮ ,ಜಾಂಬವತಿ ,ಕಾಳಿಂದಿ ,ಮಿತ್ರವಿಂದಾ ,ನಾಗ್ನಜಿತಿ ,ಭದ್ರ ಮತ್ತು ಲಕ್ಷ್ಮಣ. ಒಂದು ಕಥೆಯ ಪ್ರಕಾರ ಶ್ರೀ ಕೃಷ್ಣನಿಗೆ ೮೦ ಮಕ್ಕಳು ಅವರಲ್ಲಿ ಮುಖ್ಯವಾದವರೆಂದರೆ "ಸಾಂಬ". ಯಾದವ ಕುಲ ವಿನಾಶದಲ್ಲಿ...
ಯಾರಿಗೆ ಸಿಟ್ಟು ಜಾಸ್ತಿ ಇರತ್ತೋ ಅವರು ಜೀವನದಲ್ಲಿ ಮುಂದೆ ಬರೋಕ್ಕೆ ಸಾಧ್ಯಾನೇ ಇಲ್ಲಾ… ಆದ್ರೂ ಕೋಪಿಷ್ಠರು ಜೀವನದಲ್ಲಿ ಮುಂದೆ ಬಂದಿದ್ರೆ, ಅದು ಅವರ ಕೆಲ ಸಮಯಯದ ತಾಳ್ಮೆಯಿಂದ ಬಂದಿರ್ತಾರೆ. ಯಾಕಂದ್ರೆ ಯಾರಿಗೆ ಸಿಟ್ಟು ಬರತ್ತೋ, ಆ ಸಮಯದಲ್ಲಿ ಮನುಷ್ಯನ ಮನಸ್ಸಿನಲ್ಲಿ ಬರೀ ತಪ್ಪು ಭಾವನೆಗಳೇ ತುಂಬಿರತ್ತೆ. ಹಾಗಾಗಿ ಸಿಡುಕುತ್ತಲೇ ಇರುವವರಿಗೆ ದುಃಖವೇ ಹೆಚ್ಚು. ಹಾಗಾದ್ರೆ...
National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆ ರಾಜಸ್ತಾನದ ಜೈಪುರದಲ್ಲಿ ನಡೆದಿದೆ.
ಆರ್.ಎಲ್.ಮೀನ ಎಂಬ ಅಧಿಕಾರಿ ಹಲ್ಲೆಗೆ ಒಳಗಾಗಿದ್ದು,...