Sunday, March 8, 2026

stotra

ದಶಕಂಠ ರಾವಣ ರಚಿಸಿದ ಸ್ತೋತ್ರ ….!

Devotional story: ರಾವಣನ ತಾಯಿ ಕೈಕಸಿಯು ,ಅವಳ ವೃದ್ಯಾಪ್ಯದಲ್ಲಿ ತುಂಬಾ ನಿಶಕ್ತಳಗಿರುತ್ತಾಳೆ .ಒಮ್ಮೆ ಶಿವನ ದರ್ಶನ ಪಡೆಯಲು ರಾವಣನ ಬಳಿ ಕೇಳುತ್ತಾಳೆ,ಆದಕಾರಣ ರಾವಣನು ಕೈಲಾಸ ಪರ್ವತವನ್ನು ಲಂಕೆಗೆ ತೆಗೆದುಕೊಂಡು ಬರಬೇಕು ಎಂದು ನಿರ್ಧಾರ ಮಾಡುತ್ತಾನೆ ,ಹಾಗೆಯೆ ದಕ್ಷಿಣ ದಿಕ್ಕಿನ ಕಡೆಯಿಂದ ನಡೆದುಕೊಂಡು ಬಂದು ಕೈಲಾಸ ಪರ್ವತವನ್ನು ಸೇರುತ್ತಾನೆ ,ನಂತರ ಕೈಲಾಸ ಪರ್ವತವನ್ನು ಎತ್ತಲು ಪ್ರಯತ್ನ ಮಾಡಿ...

ಮನುಕುಲಕ್ಕೆ ವರದಾನ ಶ್ರೀ ಲಕ್ಷ್ಮಿಕನಕ ಧಾರಾಸ್ತೋತ್ರ೦:

devotional ಶ್ರೀ ಆದಿ ಶಂಕರಾಚಾರ್ಯರು ರಚಿಸಿರುವ ಈ ಸ್ತೋತ್ರವನ್ನು ಭಕ್ತಿಇಂದ ,ಶ್ರದ್ಧೆಇಂದ ,ನಿಷ್ಠೆಇಂದ ಪ್ರೀತಿಇಂದ ಯಾರು ಪ್ರತಿನಿತ್ಯ ಪಠಿಸುತ್ತರೋ ಅವರಿಗೆ ಶ್ರೀ ಲಕ್ಷ್ಮಿ ಕೃಪೆ ದೊರಕುತ್ತದೆ ಹಾಗು ಅವರ ಜೀವನದಲ್ಲಿರುವಂಥಹ ಕಷ್ಟಗಳು ಇನ್ನಿಲವಾಗಿ ಸುಖ ಶಾಂತಿ ನೆಮದ್ದಿ ದೊರಕ್ಕುತ್ತದೆ ಈ ಶ್ಲೋಕವನ್ನು ಪ್ರತಿನಿತ್ಯ ೧೧ಬಾರಿ ಪಠಿಸಬೇಕು ಇದರಿಂದ ನಿಮ್ಮ ಪಾಪಗಳು ತೊಲಗಿ ಪುಣ್ಯ ಲಭಿಸುತ್ತದೆ ಹಾಗು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img