Tuesday, February 10, 2026

strategy meeting

ಬೆಳಗಾವಿಯಲ್ಲಿ ನಿಗೂಢ ”ಡಿನ್ನರ್” ಮೀಟಿಂಗ್!

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img