Thursday, June 19, 2025

Strawar

ದಚ್ಚು ಟ್ವೀಟ್ ಮಾಡಿದ್ರು, ದೀಪು ಪತ್ರ ಬರೆದ್ರು- ಇಲ್ಲಿ ಮುಗಿಯೋ ಹಾಗೇ ಕಾಣ್ತಿಲ್ಲ ಸ್ಟಾರ್ ವಾರ್..!

ಪೈಲ್ವಾನ್ ಪೈರಸಿ ವಿಚಾರವಾಗಿ ದಚ್ಚು ಫ್ಯಾನ್ಸ್ ವರ್ಸಸ್ ಕಿಚ್ಚನ ಫ್ಯಾನ್ಸ್ ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ಮಾಡಿಕೊಳ್ಳೋದಿಕ್ಕೆ ಶುರು ಮಾಡಿದ್ರು. ಅದ್ಯಾವಾಗ ಈ ಫ್ಯಾನ್ಸ್ ವಾರ್ ಜೋರಾಯ್ತು ಆಗ ಯಜಮಾನ ದರ್ಶನ್ ಅಭಿಮಾನಿಗಳ ಬೆನ್ನಿಗೆ ನಿಂತ್ರು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು -...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img