Thursday, July 30, 2026

StrayDogIssue

ಬೀದಿನಾಯಿ ಹಾವಳಿಗಿಲ್ಲ ಬ್ರೇಕ್ : ಭಯದಿಂದ ಬೇಸತ್ತ ಜನ !

ಬೀದಿ ನಾಯಿಗಳಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟು ದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿತ್ತು. ಆದರೂ ಕೂಡ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿಲ್ಲ. ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದ ಪಾಲಿಕೆಯು, ದತ್ತು ಕಾರ್ಯ ಆರಂಭಿಸಿತ್ತು. ಆದರೂ ಕೂಡ...

ಬೀದಿ ನಾಯಿಗಳಿಗೆ ತಮಿಳುನಾಡಲ್ಲಿ ಕಟ್ಟುನಿಟ್ಟಿನ ಕ್ರಮ!

ದೆಹಲಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವವರ ಮೇಲೆ ನಡೆದ ದಾಳಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ನೋಡಿದ ಸುಪ್ರೀಂ ಕೋರ್ಟ್ ದೆಹಲಿ ಸೇರಿದಂತೆ ಎಲ್ಲಾ ನಗರಗಳಿಗೆ ಕಠಿಣ ಸೂಚನೆಗಳನ್ನು ನೀಡಿದೆ. ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್​ ಆದೇಶಿಸಿದೆ. ಆ ಆದೇಶದ ಒಂದು ದಿನದ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img