Monday, November 17, 2025

StrayDogPolicy

ಬೀದಿ ನಾಯಿಗಳಿಗೆ ತಮಿಳುನಾಡಲ್ಲಿ ಕಟ್ಟುನಿಟ್ಟಿನ ಕ್ರಮ!

ದೆಹಲಿ, ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚಾಗುತ್ತಿದೆ. ರಸ್ತೆಗಳಲ್ಲಿ ಓಡಾಡುವವರ ಮೇಲೆ ನಡೆದ ದಾಳಿಗೆ ಅನೇಕ ಮಂದಿ ಬಲಿಯಾಗುತ್ತಿದ್ದಾರೆ. ಇದನ್ನು ಸೂಕ್ಷ್ಮವಾಗಿ ನೋಡಿದ ಸುಪ್ರೀಂ ಕೋರ್ಟ್ ದೆಹಲಿ ಸೇರಿದಂತೆ ಎಲ್ಲಾ ನಗರಗಳಿಗೆ ಕಠಿಣ ಸೂಚನೆಗಳನ್ನು ನೀಡಿದೆ. ದೆಹಲಿಯಲ್ಲಿರುವ ಎಲ್ಲಾ ಬೀದಿ ನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್​ ಆದೇಶಿಸಿದೆ. ಆ ಆದೇಶದ ಒಂದು ದಿನದ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img