Wednesday, April 15, 2026

street dog problem

ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ಬೀದಿನಾಯಿಗಳ ಹಿಂಡು ಹೆಚ್ಚಾಗಿದ್ದು, ಜನರ ನಿದ್ದೆಗೆಡಿಸಿದೆ. 5ನೇ ವಾರ್ಡ್ ಸೇರಿದಂತೆ ವಿವಿಧ ಕಡೆಗಳಲ್ಲಿ ಅಕ್ಟೋಬರ್‌ 29ರ ಬುಧವಾರ ಒಂದೇ ದಿನ 24 ಮಂದಿ ಬಾಲಕರಿಗೆ, ವಯಸ್ಸಾದವರಿಗೆ ಬೀದಿನಾಯಿಗಳು ಕಚ್ಚಿವೆ. ಪಟ್ಟಣದ ಡಾ. ಹೆಚ್.ಎನ್.ವೃತ್ತ ಸೇರಿದಂತೆ ಗೂಳೂರು, ಕೊತ್ತಪಲ್ಲಿ, ಸಂತೆಮೈದಾನ, ಕುಂಬಾರಪೇಟೆ, ಆವುಲಮಂದೆ, ಪೊಲೀಸ್ ಹಾಗೂ ಆರೋಗ್ಯ ವಸತಿ ಗೃಹಗಳು ಸೇರಿದಂತೆ...
- Advertisement -spot_img

Latest News

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ...
- Advertisement -spot_img