Monday, March 9, 2026

#street dogs

ಪಾಲಿಕೆ ಮಾಸ್ಟರ್ ಪ್ಲಾನ್; ದನಗಳಿಗೂ ಬಂತು ಆಧಾರ್ ಕಾರ್ಡ್!

  ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡಾಡಿ‌ ದನಗಳು ಹಾಗೂ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದೆಷ್ಟೋ ಸಲ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿ ಹಾಗೂ ಬಿಡಾಡಿ ದನಗಳ ಹಾವಳಿಯ ಚರ್ಚೆ ತಾರಕಕ್ಕೆ‌ರುತ್ತಿದೆ. ಈ ನಿಟ್ಟಿನಲ್ಲಿ ಈಗ ಪಾಲಿಕೆಯ ಬಿಡಾಡಿ ದನಗಳ ನಿಯಂತ್ರಣಕ್ಕೆ ಪ್ಲಾನ್ ಮಾಡಿದೆ. ಆದರೆ ಬೀದಿ‌ ನಾಯಿಗಳ ನಿಯಂತ್ರಣದ...

ಬೀದಿನಾಯಿಗಳ ಭೀತಿಗೆ BBMP ‘ಟ್ರೈನರ್’ ಪರಿಹಾರ!

ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕಲು ಚಿಂತನೆ ನಡೆಸಿದ್ದ ಪಾಲಿಕೆ, ಇದೀಗ ಬೀದಿನಾಯಿಗಳಿಗೆ ತರಬೇತಿ ಕೊಡಿಸಲು ಸಜ್ಜಾಗುತ್ತಿದೆ. ಬೀದಿನಾಯಿಗಳ ನಿಯಂತ್ರಣಕ್ಕೆ ಆಹಾರ ಕೊಡುತ್ತೇವೆ ಎಂದಿದ್ದ ಪಾಲಿಕೆ ನಡೆ ಜನರ ಕೆಂಗಣ್ಣಿಗೆ...

ಕಚ್ಚಿ ಕಚ್ಚಿ ತಿಂದ ಬೀದಿನಾಯಿಗಳು : ಬಲಿಯಾದ ವೃದ್ಧ!

ಬೆಂಗಳೂರು:ಬೀದಿ ನಾಯಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬಿರಿಯಾನಿ ನೀಡುವ ಯೋಜನೆಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೀದಿನಾಯಿಗಳ ಹಿಂಡು 71 ವರ್ಷದ ಸೀತಪ್ಪ ಎಂಬ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್‌ನಲ್ಲಿ ಈ ಭೀಕರ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ...

ಬೀದಿನಾಯಿಗಳಿಗೆ ಬಿರಿಯಾನಿ ಮತ್ತು ಚಿಕನ್ ರೈಸ್ ಇಲ್ಲ ಎಂದು ಬಿಬಿಎಂಪಿ ಸ್ಪಷ್ಟನೆ

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯ ನೀಡುತ್ತಿಲ್ಲ. ಇದು ಮಾನವ ದರ್ಜೆಯ ಆಹಾರವಲ್ಲ, ಇದು ನಾಯಿ ದರ್ಜೆಯ ಆಹಾರ ಎಂದು ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ....

ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ ರೂ.5 ಲಕ್ಷ ಪರಿಹಾರ ನೀಡಲು ಚಿಂತನೆ..!

Bengaluru News: ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರಿಗೆ ರೂ.5,000 ಹಾಗೂ ಜೀವ ಕಳೆದುಕೊಂಡವರಿಗೆ ರೂ.5 ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಮಾಹಿತಿ ನೀಡಿದೆ. ಪ್ರಾಣಿಗಳ ಜನನ ನಿಯಂತ್ರಣ (ನಾಯಿ) ಅಧಿನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ, ತುಮಕೂರಿನ ವಕೀಲ ಎಲ್‌ ರಮೇಶ್‌ ನಾಯ್ಕ್‌...

Hubli Railway track: ರೈಲ್ವೆ ಹಳಿ ಮೇಲೆ ಅಪರಿಚಿತ ಶವ ಪತ್ತೆ..!

ಹುಬ್ಬಳ್ಳಿ: ನಗರದ  ವಿದ್ಯಾನಗರ ಹಾಗೂ ಅಶೋಕನಗರ ಮದ್ಯೆ ಇರುವ ರೈಲ್ವೇ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.. ವ್ಯಕ್ತಿಯ ತಲೆ ಭಾಗ ಹಾಗೂ ದೇಹದ ಭಾಗ ಬೇರೆ ಬೇರೆ ಸ್ಥಳಗಳಲ್ಲಿ ಬಿದ್ದಿದ್ದು, ತಲೆ ಭಾಗವನ್ನು ಬೀದಿ ನಾಯಿಗಳ ತಿಂದಿದ್ದು ವ್ಯಕ್ತಿಯ ಗುರುತು ಸಿಗುವುದು ಕಷ್ಟವಾಗಿದೆ. ಇದು ಆತ್ಮಹತ್ಯೆ ಅಥವಾ ಕೊಲೆ ಅನ್ನೋದು ತನಿಖೆ ನಂತರ ತಿಳಿದು...

Dog : ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹರಿಸಿದ ಪಾಪಿಗಳು…!

Banglore News : ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಬೀದಿ ನಾಯಿಯ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮ ಟ್ವಿಟರ್​​​ನಲ್ಲಿ ಅಪ್​ಲೋಡ್ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ....

Dog : ಸತ್ತ ನಾಯಿಯನ್ನು ತೆರವುಗೊಳಿಸದೆ ತಂಗುದಾಣದಲ್ಲಿ ಮಣ್ಣು ಸುರಿದ ಸ್ಥಳೀಯ ಪಂಚಾಯತ್…!

Karkala News : ನಿತ್ಯ ಪ್ರಯಾಣಿಕರಿಗೆ ಉಪಯೋಗವಾಗುತ್ತಿದ್ದ ಪ್ರಯಾಣಿಕರ ತಂಗುದಾಣದಲ್ಲಿ ಸತ್ತ ನಾಯಿಯನ್ನು ತೆರವು ಮಾಡುವುದನ್ನು ಬಿಟ್ಟು ಸ್ಥಳೀಯ ಪಂಚಾಯತ್ ತಂಗುದಾಣದೊಳಗೆ ಮಣ್ಣು ಸುರಿದು ಟೀಕೆಗೆ ಕಾರಣವಾಗಿದೆ. ನಂದಳಿಕೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ರಾಜ್ಯ ಹೆದ್ದಾರಿಗೆ ತಾಗಿಕೊಂಡಿರುವ ಪ್ರಯಾಣಿಕರ ತಂಗುದಾಣದಲ್ಲಿ ಕಳೆದ ಹತ್ತು ದಿನಗಳ ಹಿಂದೆ ನಾಯಿಯೊಂದು ಸತ್ತು ಕೊಳೆತು ಹೋಗಿದ್ದು ಅದನ್ನು ತೆರವು...

Street Dog: ಬೆಂಗಳೂರಿನಲ್ಲಿ ಜಾಸ್ತಿಯಾದ ಬೀದಿ ನಾಯಿಗಳ ಹಾವಳಿ

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು  ಸಾರ್ವಜನಿಕರು ಬೆಳಿಗ್ಗೆ ಮತ್ತು ಸಾಯಂಕಾಲ ಪಾರ್ಕ್ ಗಳಿಗೆ ಹೋಗಲು ಹೆದರುತಿದ್ದಾರೆ. ಹಾಗಾಗಿ ಸಾರ್ವಜನಿಕರು ಬೀದಿ ನಾಯಿಗಳನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಪಾಲಿಕೆಗೆ ಒತ್ತಾಯಿಸುತ್ತಿದ್ದಾರೆ. 2019 ರಲ್ಲಿ ನಡೆದ ಬಿಬಿಎಂಪಿ ಸಮಿಕ್ಷೆ ಪ್ರಕಾರ ನಗರದಲ್ಲಿ3.10 ಲಕ್ಷ ಬೀದಿ ನಾಯಿಗಳಿದ್ದವು ಬೀದಿನಾಯಿಗಳ ಸಂಖ್ಯೆ ಕಡಿಮೆ ಮಾಡಲು ಅವುಗಳಿಗೆ ಸಂತಾನ ಹರಣ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img