ಬೀದಿ ನಾಯಿಗಳ ನಿರ್ವಹಣೆ ಕುರಿತ ಬಹು ನಿರೀಕ್ಷಿತ ತೀರ್ಪನ್ನು ಸುಪ್ರೀಂ ಕೋರ್ಟ್ ಪ್ರಕಟಿಸಿದೆ. ಶೆಲ್ಟರ್ ಹೋಂಗೆ ಬೀದಿ ನಾಯಿಗಳನ್ನು ಶಾಶ್ವತವಾಗಿ ಸ್ಥಳಾಂತರಿಸುವ ಆದೇಶವನ್ನು ಸುಪ್ರೀಂ ಕೋರ್ಟ್ ಅನಿರ್ದಿಷ್ಟಾವಧಿಗೆ ತಡೆಹಿಡಿದಿದೆ. ಈ ನಿರ್ಧಾರದಿಂದ ನಾಯಿ ಪ್ರಿಯರು ಹಾಗೂ ನಾಯಿ ದ್ವೇಷಿಗಳು ಇಬ್ಬರೂ ನಿರಾಳರಾಗಿದ್ದಾರೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ. ಅಂಜಾರಿಯಾ ಅವರ...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....