ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರೂ, ಬೆಳಕಿನ ಭಾಗ್ಯವೇ ಇಲ್ಲ. ನಗರದಲ್ಲಿ ಬರೋಬ್ಬರಿ 2 ಕೋಟಿ ವೆಚ್ಚದಲ್ಲಿ, 2 ಸಾವಿರ ಎಲ್ಇಡಿ ಬಲ್ಬ್ ಅಳವಡಿಸಲಾಗಿತ್ತು. ನಗರೋತ್ಥಾನ ಯೋಜನೆ ಅನ್ವಯ, 2023-24ನೇ ಸಾಲಿನಲ್ಲಿ, ಬೀದಿದೀಪ ಅಳವಡಿಸಲಾಗಿತ್ತು. ಆದ್ರೀಗ ಶೇಕಡ 80ರಷ್ಟು ದೀಪಗಳು ಉರಿಯುತ್ತಲೇ ಇಲ್ಲ. ಜನರು ಕತ್ತಲೆಯಲ್ಲೇ ಇರಬೇಕಾಗಿದೆ. ಕಳಪೆ ಕೆಲಸ...
Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ.
https://www.youtube.com/watch?v=DFhsZdxnzUk
ತಾರತಮ್ಯ...