ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರೂ, ಬೆಳಕಿನ ಭಾಗ್ಯವೇ ಇಲ್ಲ. ನಗರದಲ್ಲಿ ಬರೋಬ್ಬರಿ 2 ಕೋಟಿ ವೆಚ್ಚದಲ್ಲಿ, 2 ಸಾವಿರ ಎಲ್ಇಡಿ ಬಲ್ಬ್ ಅಳವಡಿಸಲಾಗಿತ್ತು. ನಗರೋತ್ಥಾನ ಯೋಜನೆ ಅನ್ವಯ, 2023-24ನೇ ಸಾಲಿನಲ್ಲಿ, ಬೀದಿದೀಪ ಅಳವಡಿಸಲಾಗಿತ್ತು. ಆದ್ರೀಗ ಶೇಕಡ 80ರಷ್ಟು ದೀಪಗಳು ಉರಿಯುತ್ತಲೇ ಇಲ್ಲ. ಜನರು ಕತ್ತಲೆಯಲ್ಲೇ ಇರಬೇಕಾಗಿದೆ. ಕಳಪೆ ಕೆಲಸ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...