ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರೂ, ಬೆಳಕಿನ ಭಾಗ್ಯವೇ ಇಲ್ಲ. ನಗರದಲ್ಲಿ ಬರೋಬ್ಬರಿ 2 ಕೋಟಿ ವೆಚ್ಚದಲ್ಲಿ, 2 ಸಾವಿರ ಎಲ್ಇಡಿ ಬಲ್ಬ್ ಅಳವಡಿಸಲಾಗಿತ್ತು. ನಗರೋತ್ಥಾನ ಯೋಜನೆ ಅನ್ವಯ, 2023-24ನೇ ಸಾಲಿನಲ್ಲಿ, ಬೀದಿದೀಪ ಅಳವಡಿಸಲಾಗಿತ್ತು. ಆದ್ರೀಗ ಶೇಕಡ 80ರಷ್ಟು ದೀಪಗಳು ಉರಿಯುತ್ತಲೇ ಇಲ್ಲ. ಜನರು ಕತ್ತಲೆಯಲ್ಲೇ ಇರಬೇಕಾಗಿದೆ. ಕಳಪೆ ಕೆಲಸ...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...