Monday, November 17, 2025

street light

ಕೋಟಿ ಕೋಟಿ ಅನುದಾನ ಕೊಟ್ರೂ ಹಾಸನಕ್ಕೆ ಕತ್ತಲೆ ಭಾಗ್ಯ!!

ಹಾಸನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ, ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ರೂ, ಬೆಳಕಿನ ಭಾಗ್ಯವೇ ಇಲ್ಲ. ನಗರದಲ್ಲಿ ಬರೋಬ್ಬರಿ 2 ಕೋಟಿ ವೆಚ್ಚದಲ್ಲಿ, 2 ಸಾವಿರ ಎಲ್‌ಇಡಿ ಬಲ್ಬ್ ಅಳವಡಿಸಲಾಗಿತ್ತು. ನಗರೋತ್ಥಾನ ಯೋಜನೆ ಅನ್ವಯ, 2023-24ನೇ ಸಾಲಿನಲ್ಲಿ, ಬೀದಿದೀಪ ಅಳವಡಿಸಲಾಗಿತ್ತು. ಆದ್ರೀಗ ಶೇಕಡ 80ರಷ್ಟು ದೀಪಗಳು ಉರಿಯುತ್ತಲೇ ಇಲ್ಲ. ಜನರು ಕತ್ತಲೆಯಲ್ಲೇ ಇರಬೇಕಾಗಿದೆ. ಕಳಪೆ ಕೆಲಸ...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img