Health Tips: ಈಗಿನ ಕಾಲದಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ, ಅದಕ್ಕೆ ಬೇಕಾದ ಟ್ಯಾಬ್ಲೇಟ್, ಕ್ರೀಮ್ ಎಲ್ಲವೂ ಮಾರುಕಟ್ಟೆಯಲ್ಲಿ ಸಿಗುತ್ತದೆ. ಆದರೆ ಮೊದಲಿನ ಕಾಲದಲ್ಲಿ ಹಾಗಲ್ಲ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಮನೆಯಲ್ಲೇ ಮದ್ದು ಮಾಡಿಕೊಳ್ಳುತ್ತಿದ್ದರು. ಮನೆಯಲ್ಲಿರುವ ಗಿಡ, ಅಡುಗೆ ಮನೆಯಲ್ಲಿರುವ ಪದಾರ್ಥಗಳೇ ಔಷಧಿಯಾಗಿತ್ತು. ಇಂದಿಗೂ ಹಲವರು ಇದೇ ಪದ್ಧತಿಯನ್ನು ಅನುಸರಿಸುತ್ತಾರೆ. ಹಾಗಾಗಿ ಇಂದು ನಾವು...
Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...