Monday, January 13, 2025

Strict action

ಮಂಗಳವಾರ ಸಿ ಎಂ ಮನೆಮುಂದೆ ಧರಣಿ ಕೂರುವೆ ; ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...

ಪಾಕ್ ಮೇಲೆ ಕಣ್ಣಿಡಬೇಕೆಂದ ಕಮಲಾ ಹ್ಯಾರಿಸ್..!

www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ ರಾಷ್ಟ್ರಗಳ ಭದ್ರತೆ ಕುರಿತಾಗಿ ...

ಹೊರರಾಜ್ಯದ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣು…!

www.karnatakatv.net :ಚಾಮರಾಜನಗರ: ಕೇರಳದಲ್ಲಿ ಕೋರನಾ ಸೋಂಕು ಹೆಚ್ಚಾಗಿರೋದಲ್ಲದೆ ನಿಫಾ ವೈರಸ್  ಕಂಡು ಬರ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗ್ತಿದೆ. ಹೀಗಾಗಿ ಕರ್ನಾಟಕದ ಗಡಿಜಿಲ್ಲೆ ಚಾಮರಾಜನಗರದ ಮೂಲೆಹೊಳೆ ಚೆಕ್ ಪೋಸ್ಟ್ ಅಲ್ಲಿ ಪೊಲೀಸರು ಹೊರರಾಜ್ಯಗಳಿಂದ ಬರುತ್ತಿರೋರ ಬಗ್ಗೆ ತೀವ್ರ ನಿಗಾ ಇಡ್ತಿದ್ದಾರೆ. ರಾಜ್ಯದ ಗಡಿ ಪ್ರವೇಶ ಮಾಡುವ ಪ್ರತಿಯೊಂದು ವಾಹನದ ಪ್ರಯಾಣಿಕರೂ ಆರ್ಟಿ ಪಿಸಿಆರ್...
- Advertisement -spot_img

Latest News

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ...
- Advertisement -spot_img