Thursday, February 5, 2026

strive for all round development

ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ; ಬಸವರಾಜ ಬೊಮ್ಮಾಯಿ

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ  ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img