ಸುಂದರವಾದ ಕೇಶರಾಶಿ ಯಾರಿಗೆ ತಾನೇ ಬೇಡ ಹೇಳಿ..? ಇಂದಿನ ಕಾಲದ ಯುವಕ ಯುವತಿಯರಿಗೆ ಕಾಡುತ್ತಿರುವ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಕೆಲವರಿಗೆ ಕೂದಲು ಚೆನ್ನಾಗಿ ಬೆಳೆದಿದ್ದರೂ, ಸುಕ್ಕುಗಟ್ಟಿರುತ್ತದೆ. ಅದರಲ್ಲಿ ಶೈನ್ ಇರೋದಿಲ್ಲಾ. ಹಾಗಾಗಿ ಇಂದು ಕೂದಲ ಆರೋಗ್ಯಕ್ಕಾಗಿ ನಾವು ಕೆಲ ಟಿಪ್ಸ್ ನೀಡಲಿದ್ದೇವೆ.
ಬೆಲ್ಲವನ್ನು ಹೀಗೆ ಉಪಯೋಗಿಸಿದರೆ ಆರೋಗ್ಯ ಲಾಭವನ್ನು ಪಡೆಯುವುದು ಗ್ಯಾರಂಟಿ..
ಮೊದಲನೇಯದಾಗಿ...
ನಾವು ಪ್ರತಿದಿನ ಹಲವು ತರಕಾರಿ, ಹಣ್ಣುಗಳನ್ನ ತಿಂತಿರ್ತೀವಿ. ಆದ್ರೆ ಅದನ್ನ ನಾವು ಸರಿಯಾದ ರೀತಿಯಲ್ಲೇ ತಿಂತಿದ್ದೀವಾ ಅನ್ನೋದು ಮಾತ್ರ ನಮಗೆ ಗೊತ್ತಿರೋದಿಲ್ಲಾ. ತಿನ್ನಬೇಕಲ್ಲಾ ಅಂತಾ ತಿಂತೀವಷ್ಟೇ. ಆಧ್ರೆ ನಾವು ಯಾವುದೇ ತರಕಾರಿ, ಹಣ್ಣನ್ನ ಸರಿಯಾದ ರೀತಿಯಲ್ಲಿ ತಿಂದಾಗಷ್ಟೇ ಅದು ನಮ್ಮ ದೇಹದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಆರೋಗ್ಯ ಸರಿಯಾಗಿರುವಂತೆ ನೋಡಿಕೊಳ್ಳುತ್ತದೆ. ಹಾಗಾಗಿ ನಾವಿಂದು...
Hubli News: ಹುಬ್ಬಳ್ಳಿಯಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಆಚರಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಬಳಿಯ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ...