Monday, October 6, 2025

student

ಸ್ಟಿಚ್ ಹಾಕುವ ರೇಂಜಿಗೆ 8ನೇ ತರಗತಿ ಬಾಲಕನ ಮೇಲೆ ಹಲ್ಲೆ: ನಾಪತ್ತೆಯಾಗಿರುವ ದೈಹಿಕ ಶಿಕ್ಷನಿಗಾಗಿ ಹುಡುಕಾಟ

Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ. ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...

ಬಿಜೆಪಿ ಕಾರ್ಯಕರ್ತೆ ಮಗ ಆತ್ಮಹ* ಕೇಸ್: ಡೆತ್ ನೋಟ್‌ನಲ್ಲಿ ಇದ್ದದ್ದಾದ್ರೂ ಏನು..?

Political News: ನಿನ್ನೆ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರ ಪುತ್ರ, 7ನೇ ತರಗತಿ ಓದುತ್ತಿದ್ದ ತ್ರಿಶುಲ್ ಆತ್ಮಹತ್ಯೆಗೆ ಶರಣಾಗಿದ್ದ. ಇಷ್ಟು ಚಿಕ್ಕ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗುವಂಥದ್ದು ಏನಾಯ್ತು ಅನ್ನೋದೇ ಹಲವರ ಪ್ರಶ್ನೆ. ತ್ರಿಶಾಲ್‌ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು...

Gujarat News: ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

Gujarat News: ಚಾಮರಾಜನಗರದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಗುಜರಾತ್‌ನಲ್ಲೂ ಅಂಥದ್ದೊಂದು ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಬಾಲಕಿ ಸ್ನೇಹಿತೆಯರೊಂದಿಗೆ ನಡೆದುಕೊಂಡು ಹೋಗುವಾಗ, ಸುಸ್ತಾಗಿ, ಅಲ್ಲೇ...

Chamarajanagara News: ಹಾರ್ಟ್ ಅಟ್ಯಾಕ್ ಆಗಿ ಮೂರನೇ ತರಗತಿ ವಿದ್ಯಾರ್ಥಿನಿ ಸಾವು

Chamarajanagara News: ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಲೆಯಲ್ಲೇ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಬದನಗುಪ್ಪೆ ನಿವಾಸಿ ಶೃತಿ ಮತ್ತು ಲಿಂಗರಾಜು ದಂಪತಿ ಒಬ್ಬಳೇ ಮಗಳಾಗಿರುವ ತೇಜಸ್ವಿನಿ ಮೃತ ದುರ್ದೈವಿಯಾಗಿದ್ದಾಳೆ. ಎಂದಿನಂತೆ ಶಾಲೆಗೆ ತೆರಳಿದ್ದ ಈ ಮಗು, ಪಕ್ಕದ ಕ್ಲಾಸಿನಲ್ಲಿದ್ದ ಶಿಕ್ಷಕಿಗೆ ತನ್ನ ಹೋಮ್‌ವರ್ಕ್ ತೋರಿಸಲು ಹೋದಾಗ, ಗೋಡೆ...

ಟೀಚರ್ ತನ್ನನ್ನು ಫೇಲ್ ಮಾಡುತ್ತಾರೆಂದು ಫಿನಾಯಿಲ್ ಕುಡಿದ ವಿದ್ಯಾರ್ಥಿ

News: ಇಂದಿನ ಕಾಲದ ಮಕ್ಕಳಲ್ಲಿ ವಿದ್ಯಾಭ್ಯಾಸದ ವಿಷಯದಲ್ಲಿ ಅದೆಂಥ ಹೆದರಿಕೆ ಹುಟ್ಟಿದೆ ಎಂದರೆ, ಫೇಲ್ ಆದರೆ, ಅಥವಾ ಕಡಿಮೆ ಅಂಕ ಬಂದರೆ, ಯಾವುದಾದರೂ ಕಾಲೇಜಿನಲ್ಲಿ ಸೀಟ್ ಸಿಗಲಿಲ್ಲವೆಂದರೆ, ಸೀದಾ ಸಾವಿನ ದಾರಿ ಹಿಡಿಯುತ್ತಾರೆ. ಸರ್ಕಾರ ಈ ರೀತಿ ಕೇಸ್ ಕಡಿಮೆ ಮಾಡಬೇಕು ಎಂದು ರಿಸಲ್ಟ್ ಬರುವ ದಿನ ನದಿ, ಕೆರೆಯ ಬಳಿ ಪೊಲೀಸರನ್ನು ನೇಮಿಸುತ್ತಾರೆ....

ವಿದ್ಯಾರ್ಥಿಗೆ 1000 ಬಸ್ಕಿ ಹೊಡೆಯಲು ಹೇಳಿದ ಟೀಚರ್: ಖಾಯಂ ಆಗಿ ಕಾಲಿನ ಶಕ್ತಿ ಕಳೆದುಕೊಂಡ ಬಾಲಕ

China News: ವಿದ್ಯಾರ್ಥಿಗಳು ತಪ್ಪು ಮಾಡಿದಾಗ, ಶಾಲೆಯಲ್ಲಿ ಶಿಕ್ಷಕರು ಶಿಕ್ಷೆ ಕೊಡುವುದು ಸಾಮಾನ್ಯ. ಮಮತ್ತು ಮುಖ್ಯ. ಏಕೆಂದರೆ, ಮಕ್ಕಳು ತಮ್ಮ ತಪ್ಪನ್ನು ತಿದ್ದಿಕೊಂಡು, ಬುದ್ಧಿ ಕಲಿಯಬೇಕು ಅಂದ್ರೆ, ಅವರಿಗೆ ಶಿಕ್ಷೆ ಕೊಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಆದರೆ ಆ ಶಿಕ್ಷೆ ಮಕ್ಕಳ ಪ್ರಾಣ ತೆಗೆಯುವಂತೆಯೋ, ಅಥವಾ ಅವರ ಆರೋಗ್ಯವನ್ನು ಹಾಳು ಮಾಡುವಂತೆಯೋ, ಅಥವಾ ಅವರ...

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಕುಡಿದ ಅಮಲಿನಲ್ಲಿ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ

Madhya Pradesh: ಶಾಲೆಗೆ ಬರುವ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಟ್ಟು ಅವರ ಭವಿಷ್ಯ ರೂಪಿಸಬೇಕಾದ ಶಿಕ್ಷಕರೇ ಎಡವಟ್ಟು ಮಾಡಿದರೆ, ಆ ಮಕ್ಕಳ ಭವಿಷ್ಯ ಅತ್ಯುತ್ತಮವಾಗಿ ರೂಪುಗೊಳ್ಳುವುದಾದರೂ ಹೇಗೆ..? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕನೋರ್ವ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು, ವಿದ್ಯಾರ್ಥಿನಿಯ ಜಡೆಯನ್ನೇ ಕತ್ತರಿಸಿದ್ದಾನೆ. https://youtu.be/BVOtpNotDsI ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ವೀರ್‌ ಸಿಂಗ್ ಮೇಧಾ...

ಶಾಲೆಯಿಂದ ಮೂವರು ವಿದ್ಯಾರ್ಥಿಗಳು ನಾಪತ್ತೆ

Bengaluru News: ಬೆಂಗಳೂರು: ಕಳೆದ ಶುಕ್ರವಾರದಿಂದ ಬಿಟಿಎಂ ಲೇಔಟಿನ ಶಾಂತಿನಿಕೇತನ ಶಾಲೆಯ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಹೋಗಿರುವ ವಿದ್ಯಾರ್ಥಿಗಳು ಆ ಬಳಿಕ ಕಂಡುಬಂದಿಲ್ಲ. ಅಪರಿಚಿತ ವ್ಯಕ್ತಿಯಿಂದ ಸ್ಕೂಟರ್‌ ಒಂದನ್ನು ಪಡೆದು ಅದನ್ನು ಚಲಾಯಿಸಿಕೊಂಡು ಹೋಗುತ್ತಿರುವುದು ಶಾಲೆ ಬಳಿ ಇದ್ದ ಸಿಸಿ ಕ್ಯಾಮೆರಾದಲ್ಲಿ ಕಂಡುಬಂದಿದೆ. ಆದರೆ ರಾತ್ರಿಯಾದರೂ ಮನೆಗೆ ವಾಪಸ್ ಬಂದಿಲ್ಲ. ಹೇಮಂತ್...

ಶಿಕ್ಷಕನಿಂದ ಅತ್ಯಾಚಾರಕ್ಕೆ ಬಲಿಯಾದ ವಿದ್ಯಾರ್ಥಿನಿ

 ರಾಜಸ್ಥಾನದ :ರಾಜ್ಯದ ರ್ಕಾರಿ ಶಾಲೆಯಲ್ಲಿ ಶಿಕ್ಷಕನಾಗಿರುವ ವಿಶ್ವೇಂದ್ರ ಮೀನಾ ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿರುವ ಘಟನೆಗೆ ಎಂಟು ವರ್ಷಗಳ ನಂತರ ನ್ಯಾಯ ದೊರೆತಿದೆ. 2016 ರಲ್ಲಿ ವಿಶ್ವೇಂದ್ರ ಮೀನಾ ಎನ್ನುವ ಶಿಕ್ಷಕ ತಮ್ಮ ಶಾಲೆಯಲ್ಲಿ ವ್ಯಾಸಾಂಗ ಮಾಡುತಿದ್ದ ವಿದ್ಯಾಥಿಯನ್ನು ತಾನು ಅತ್ಯಾಚಾರ ಮಾಡಿರುವ ವಿಡಿಯೋವನ್ನು ಬಳೆಸಿಕೊಂಡಿ ಬ್ಲ್ಯಾಕ್ ಮೇಲ್ ಮಾಡಿ ಪದೇ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img