Mandya News:
ಮಂಡ್ಯ : ಕ.ರಾ.ರ.ಸಾ.ನಿಗಮದ ವತಿಯಿಂದ ಪ್ರಸ್ತುತ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ಹಾಗೂ ಇತರೆ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗೆ 2022-23ನೇ ಸಾಲಿನ ಹೊಸ ಬಸ್ ಪಾಸ್ ವಿತರಣೆ ಪ್ರಾರಂಭಿಸಿದ್ದು, ಅಂತಿಮ ಸೆಮಿಸ್ಟರ್/ಅಂತಿಮ ವರ್ಷ ಹೊರತುಪಡಿಸಿ ಇನ್ನಿತರೆ ಸೆಮಿಸ್ಟರ್/ ವರ್ಷದ ಪದವಿ/ ಸ್ನಾತಕೋತ್ತರ/ ಡಿಪ್ಲೋಮೋ/ ಕಾನೂನು/ಬಿಇ ವಿದ್ಯಾರ್ಥಿಗಳಿಗೆ ಹಳೆಯ ಬಸ್ ಪಾಸ್ ಹಾಗೂ ರಶೀತಿ...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...