Friday, May 15, 2026

student drowned

ಕೆರೆಯಲ್ಲಿ ಈಜಲು ಹೋಗಿ SSLC ವಿದ್ಯಾರ್ಥಿ ದಾರುಣ ಸಾವು!

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...
- Advertisement -spot_img

Latest News

ಬೆಂಗಳೂರಿಗರಿಗೆ ಬಿಗ್ ಶಾಕ್! ಬೆಲೆ ಏರಿಕೆಗೆ ಕಾರಣ ಇಲ್ಲಿದೆ!

ಬೆಂಗಳೂರಿನ ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ ವಾರವಷ್ಟೇ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿತ್ತು, ಅದರ ಬೆನ್ನಲ್ಲೇ ಈಗ ಅಕ್ಕಿ ದರವೂ ಗಗನಕ್ಕೇರಲು...
- Advertisement -spot_img