Sunday, May 3, 2026

Student Injury

ಒಂದು ಪೆನ್ನಿಗಾಗಿ ‘ಕಣ್ಣು’ ಕಳ್ಕೊಂಡ 5ನೇ ಕ್ಲಾಸ್ ವಿದ್ಯಾರ್ಥಿ!!!

ಶಾಲಾ ಆವರಣದಲ್ಲಿ ನಡೆಯುವ ಮಕ್ಕಳ ನಡುವಿನ ಸಣ್ಣಪುಟ್ಟ ಗಲಾಟೆಗಳು ಸಾಮಾನ್ಯ. ಆದರೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಪೆನ್ನಿನ ವಿಚಾರಕ್ಕೆ ಜಗಳವಾಡಿದ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಸಂಭವಿಸಿದೆ. ಈ ವೇಳೆ 1ನೇ ತರಗತಿಯ ವಿದ್ಯಾರ್ಥಿಯು 5ನೇ ತರಗತಿಯ ವಿದ್ಯಾರ್ಥಿಯ ಕಣ್ಣಿಗೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img