Tuesday, June 16, 2026

Student Movement

ದೇಶಾದ್ಯಂತ ಭುಗಿಲೆದ್ದ ಆಕ್ರೋಶ: ಯೂನಸ್ ಸರ್ಕಾರಕ್ಕೆ ಎಚ್ಚರಿಕೆ

2024ರ ಜುಲೈ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಕ್ರಾಂತಿಯ ಪ್ರಮುಖ ಮುಖಂಡ, ಇನ್‌ಕಿಲಾಬ್ ಮಂಚ್ ಪಕ್ಷದ ಸ್ಥಾಪಕ ಉಸ್ಮಾನ್ ಹದಿಯನ್ನು ಗುಂಡಿನಿಂದ ಹತ್ಯೆ ಮಾಡಲಾಗಿದ್ದು, ಈ ಹತ್ಯೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ನಂತರ ಇನ್‌ಕಿಲಾಬ್ ಮಂಚ್ ಪಕ್ಷವು ತನಿಖೆಯನ್ನು ತಕ್ಷಣವೇ ವೃತ್ತಿಪರವಾಗಿ, FBI ಅಥವಾ ಸ್ಕಾಟ್‌ಲ್ಯಾಂಡ್‌ಯಾರ್ಡ್‌ ಶೈಲಿಯ ಅಂತಾರಾಷ್ಟ್ರೀಯ ಏಜೆನ್ಸಿಗಳ ಸಹಾಯದಿಂದ ನಡೆಸಬೇಕೆಂದು ಆಗ್ರಹಿಸಿದೆ. ಪಕ್ಷದ...
- Advertisement -spot_img

Latest News

ಮಹಿಳೆಯರ ಸುರಕ್ಷತೆಗೆ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮಕ್ಕೆ ಚಾಲನೆ

Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...
- Advertisement -spot_img