Monday, August 17, 2026

Student News

ಯುಜಿಸಿ-ನೆಟ್ ಪರೀಕ್ಷೆ ರದ್ದು: NTA ವಿರುದ್ಧ ರಾಹುಲ್ ಗಾಂಧಿ ಆಕ್ರೋಶ, ಮರುಪರೀಕ್ಷೆ ದಿನಾಂಕ ಪ್ರಕಟ!

ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ದೊಡ್ಡ ಆಘಾತ ಎದುರಾಗಿದೆ. ದೋಷಪೂರಿತ ಪ್ರಶ್ನೆಪತ್ರಿಕೆಗಳ ಕಾರಣಕ್ಕೆ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಘೋಷಿಸಿದೆ. ಹೌದು 'ಇಂಗ್ಲಿಷ್, ಕಾಮರ್ಸ್ ಮತ್ತು ಸಮಾಜಶಾಸ್ತ್ರ ವಿಷಯಗಳ ಪರೀಕ್ಷೆಗಳು ರದ್ದಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಹಾಗೂ NTA...
- Advertisement -spot_img

Latest News

‘ಸಾವಿರ ತಲೆಗಳ ವಿಷ ಸರ್ಪ’ – RSS ವಿರುದ್ಧ ಯತೀಂದ್ರ ಸಿಡಿಮಿಡಿ!

ಮೈಸೂರಿನಲ್ಲಿ ಮಾತನಾಡುತ್ತಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು RSS ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, RSS ಅನ್ನು 'ಸಾವಿರ ತಲೆಗಳ ವಿಷ ಸರ್ಪ' ಎಂದು ಬಣ್ಣಿಸಿದ್ದಾರೆ....
- Advertisement -spot_img