ವಿದ್ಯಾರ್ಥಿಗಳಿಗೆ ಇಲ್ಲೊಂದು ಅತ್ಯಂತ ಉಪಯುಕ್ತವಾದ ಗುಡ್ನ್ಯೂಸ್ ಬಂದಿದೆ. HDFC ಬ್ಯಾಂಕ್ನ 'ಪರಿವರ್ತನ್ ECSS ಪ್ರೋಗ್ರಾಂ 2026-27' ಅಡಿಯಲ್ಲಿ 1ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಅಂದ್ರೆ PG ಹಂತದವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹15,000 ದಿಂದ ಗರಿಷ್ಠ ₹75,000 ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.
ಆರ್ಥಿಕ ಮುಗ್ಗಟ್ಟಿನಿಂದ ಯಾರ ವಿದ್ಯಾಭ್ಯಾಸವೂ ನಿಲ್ಲಬಾರದು ಎಂಬ ಉದ್ದೇಶದಿಂದ ಈ ಸ್ಕಾಲರ್ಶಿಪ್ ನೀಡಲಾಗುತ್ತಿದ್ದು,...
ಕಾಲೇಜು ಅಥವಾ ಡಿಗ್ರಿ ಓದುತ್ತಿರುವ ನಮ್ಮ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಭರ್ಜರಿ ಗುಡ್ನ್ಯೂಸ್! ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಜನಪ್ರಿಯ 'ವಿದ್ಯಾಸಿರಿ' ಸ್ಕಾಲರ್ಶಿಪ್ಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ವಂತ ಅಥವಾ ಖಾಸಗಿ ವಸತಿಯಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ಖರ್ಚಿಗಾಗಿ ಸರ್ಕಾರ ತಿಂಗಳಿಗೆ ₹1,500...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...