Tuesday, February 10, 2026

student suicide

ಪರೀಕ್ಷೆಯಲ್ಲಿ ಕಾಪಿ ಚೀಟಿ ತಂದಿದ್ದಕ್ಕೆ ವಿದ್ಯಾರ್ಥಿನಿ ನಿಂದಿಸಿದ ಶಿಕ್ಷಕಿ : ಮನನೊಂದ ಬಾಲಕಿ ನೇಣಿಗೆ ಶರಣು

ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img