ಬೆಂಗಳೂರು: ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಕಾಪಿ ಚೀಟಿ ತಂದಿದ್ದಳೆಂದು ಶಿಕ್ಷಕಿ ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾಳೆ. ಒಎಂಬಿಆರ್ ಲೇಔಟ್ ನ ದೊಡ್ಡ ಬಾಣಸವಾಡಿಯ ಮರಿಯಂ ನಿಲಯ ಇಂಗ್ಲೀಷ್ ಸ್ಕೂಲ್ ನಲ್ಲಿ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಅಮೃತಾ ಎಸ್ಎಸ್ಎಲ್ ಸಿ ಓದುತ್ತಿದ್ದಳು, ಕ್ಲಾಸ್ ಟೆಸ್ಟ್ ವೇಳೆ ಕಾಪಿ ಚೀಟಿ ಮಾಡಿ ಸಿಕ್ಕಿಬಿದ್ದಿದ್ದಳು. ಇದೇ ವಿಷಯವನ್ನು...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....