Wednesday, July 22, 2026

student

Bengaluru News: ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

Bengaluru Crime News: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. 20 ವರ್ಷದ ವಿದ್ಯಾರ್ಥಿನಿ ತೇಜು ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈಕೆ ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯಕರನ ಬಳಿ ನಾನು ಸಾಯುತ್ತಿದ್ದೇನೆ ಎಂದು ಮೆಸೇಜ್ ಕಳುಹಿಸಿದ್ದಳೆಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ, ಸದಾಶಿವ ನಗರ ಪೋಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಮಾಹಿತಿಯ ಪ್ರಕಾರ,...

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿದ ಗುರುವಿಗೆ ಕಾಣಿಕೆಯಾಗಿ ಕಾರು ಗಿಫ್ಟ್ ನೀಡಿದ ಶಿಷ್ಯ

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿ ಶಿಕ್ಷಣ ಮುಂದುವರಿಸಲು ನೆರವಾಗಿದ್ದ ಶಿಕ್ಷಕರಿಗೆ ಕೃತಜ್ಞತೆಯ ಕಾಣಿಕೆಯಾಗಿ ಹಳೆಯ ವಿದ್ಯಾರ್ಥಿಯೊಬ್ಬ ಹೊಸ ಕಾರನ್ನು ಉಡುಗೊರೆಯಾಗಿ ನೀಡಿರುವ ಭಾವನಾತ್ಮಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಅರ್ಥ ನೀಡುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ...

ಸ್ಟಿಚ್ ಹಾಕುವ ರೇಂಜಿಗೆ 8ನೇ ತರಗತಿ ಬಾಲಕನ ಮೇಲೆ ಹಲ್ಲೆ: ನಾಪತ್ತೆಯಾಗಿರುವ ದೈಹಿಕ ಶಿಕ್ಷನಿಗಾಗಿ ಹುಡುಕಾಟ

Dharwad News: ಧಾರವಾಡ: ಧಾರವಾಡದ ಬುದ್ಧರಕ್ಕಿತ ಶಾಲೆಯಲ್ಲಿ 8ನೇಯ ತರಗತಿ ಬಾಲಕನಿಗೆ ದೈಹಿಕ ಶಿಕ್ಷಕನೋರ್ವ, ಹಾಸ್ಟೇಲ್ ರೂಮಿನಲ್ಲಿ ಕೂಡಿಹಾಕಿ, ಚಿತ್ರಹಿಂಸೆ ಕೊಟ್ಟು ಹಲ್ಲೆ ಮಾಡಿದ್ದಾನೆ. ಈ ಬುದ್ಧರಕ್ಕಿತ ಶಾಲೆ ಸರ್ಕಾರಿ ಅನುದಾನಿತ ಶಾಲೆಯಾಗಿದ್ದು, ಈ ಶಾಲೆ ಹಾಸ್ಟೇಲ್‌ನಲ್ಲಿ ಜನವರಿ 22ರಂದು ದೈಹಿಕ ಶಿಕ್ಷಕನಾಗಿದ್ದ ಸಾಯಿಪ್ರಸಾಾದ್ ಎಂಬಾತ, ಪ್ರವೀಣ ಕರಡಿಗುಡ್ಡ ಎಂಬ ಬಾಲಕನ ಮೇಲೆ ಹಲ್ಲೆ ನಡೆಸಿದ್ದು,...

ಬಿಜೆಪಿ ಕಾರ್ಯಕರ್ತೆ ಮಗ ಆತ್ಮಹ* ಕೇಸ್: ಡೆತ್ ನೋಟ್‌ನಲ್ಲಿ ಇದ್ದದ್ದಾದ್ರೂ ಏನು..?

Political News: ನಿನ್ನೆ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರ ಪುತ್ರ, 7ನೇ ತರಗತಿ ಓದುತ್ತಿದ್ದ ತ್ರಿಶುಲ್ ಆತ್ಮಹತ್ಯೆಗೆ ಶರಣಾಗಿದ್ದ. ಇಷ್ಟು ಚಿಕ್ಕ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗುವಂಥದ್ದು ಏನಾಯ್ತು ಅನ್ನೋದೇ ಹಲವರ ಪ್ರಶ್ನೆ. ತ್ರಿಶಾಲ್‌ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು...

Gujarat News: ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

Gujarat News: ಚಾಮರಾಜನಗರದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಗುಜರಾತ್‌ನಲ್ಲೂ ಅಂಥದ್ದೊಂದು ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಬಾಲಕಿ ಸ್ನೇಹಿತೆಯರೊಂದಿಗೆ ನಡೆದುಕೊಂಡು ಹೋಗುವಾಗ, ಸುಸ್ತಾಗಿ, ಅಲ್ಲೇ...

Chamarajanagara News: ಹಾರ್ಟ್ ಅಟ್ಯಾಕ್ ಆಗಿ ಮೂರನೇ ತರಗತಿ ವಿದ್ಯಾರ್ಥಿನಿ ಸಾವು

Chamarajanagara News: ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಲೆಯಲ್ಲೇ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಬದನಗುಪ್ಪೆ ನಿವಾಸಿ ಶೃತಿ ಮತ್ತು ಲಿಂಗರಾಜು ದಂಪತಿ ಒಬ್ಬಳೇ ಮಗಳಾಗಿರುವ ತೇಜಸ್ವಿನಿ ಮೃತ ದುರ್ದೈವಿಯಾಗಿದ್ದಾಳೆ. ಎಂದಿನಂತೆ ಶಾಲೆಗೆ ತೆರಳಿದ್ದ ಈ ಮಗು, ಪಕ್ಕದ ಕ್ಲಾಸಿನಲ್ಲಿದ್ದ ಶಿಕ್ಷಕಿಗೆ ತನ್ನ ಹೋಮ್‌ವರ್ಕ್ ತೋರಿಸಲು ಹೋದಾಗ, ಗೋಡೆ...

ಟೀಚರ್ ತನ್ನನ್ನು ಫೇಲ್ ಮಾಡುತ್ತಾರೆಂದು ಫಿನಾಯಿಲ್ ಕುಡಿದ ವಿದ್ಯಾರ್ಥಿ

News: ಇಂದಿನ ಕಾಲದ ಮಕ್ಕಳಲ್ಲಿ ವಿದ್ಯಾಭ್ಯಾಸದ ವಿಷಯದಲ್ಲಿ ಅದೆಂಥ ಹೆದರಿಕೆ ಹುಟ್ಟಿದೆ ಎಂದರೆ, ಫೇಲ್ ಆದರೆ, ಅಥವಾ ಕಡಿಮೆ ಅಂಕ ಬಂದರೆ, ಯಾವುದಾದರೂ ಕಾಲೇಜಿನಲ್ಲಿ ಸೀಟ್ ಸಿಗಲಿಲ್ಲವೆಂದರೆ, ಸೀದಾ ಸಾವಿನ ದಾರಿ ಹಿಡಿಯುತ್ತಾರೆ. ಸರ್ಕಾರ ಈ ರೀತಿ ಕೇಸ್ ಕಡಿಮೆ ಮಾಡಬೇಕು ಎಂದು ರಿಸಲ್ಟ್ ಬರುವ ದಿನ ನದಿ, ಕೆರೆಯ ಬಳಿ ಪೊಲೀಸರನ್ನು ನೇಮಿಸುತ್ತಾರೆ....

ವಿದ್ಯಾರ್ಥಿಗೆ 1000 ಬಸ್ಕಿ ಹೊಡೆಯಲು ಹೇಳಿದ ಟೀಚರ್: ಖಾಯಂ ಆಗಿ ಕಾಲಿನ ಶಕ್ತಿ ಕಳೆದುಕೊಂಡ ಬಾಲಕ

China News: ವಿದ್ಯಾರ್ಥಿಗಳು ತಪ್ಪು ಮಾಡಿದಾಗ, ಶಾಲೆಯಲ್ಲಿ ಶಿಕ್ಷಕರು ಶಿಕ್ಷೆ ಕೊಡುವುದು ಸಾಮಾನ್ಯ. ಮಮತ್ತು ಮುಖ್ಯ. ಏಕೆಂದರೆ, ಮಕ್ಕಳು ತಮ್ಮ ತಪ್ಪನ್ನು ತಿದ್ದಿಕೊಂಡು, ಬುದ್ಧಿ ಕಲಿಯಬೇಕು ಅಂದ್ರೆ, ಅವರಿಗೆ ಶಿಕ್ಷೆ ಕೊಡುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಆದರೆ ಆ ಶಿಕ್ಷೆ ಮಕ್ಕಳ ಪ್ರಾಣ ತೆಗೆಯುವಂತೆಯೋ, ಅಥವಾ ಅವರ ಆರೋಗ್ಯವನ್ನು ಹಾಳು ಮಾಡುವಂತೆಯೋ, ಅಥವಾ ಅವರ...

ಎದೆ ನೋವು ಎಂದರೂ ಕೇರ್ ಮಾಡದೇ ಬೈದ ಶಿಕ್ಷಕ: ತರಗತಿಯಲ್ಲೇ ವಿದ್ಯಾರ್ಥಿ ಸಾವು

Yadagiri News: ಯಾದಗಿರಿ ಜಿಲ್ಲೆಯ ಶಾಹಾಪುರದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಎದೆ ನೋವು ಎಂದು ಹೇಳಿದರೂ, ಆತನ ಆರೈಕೆ ಮಾಡದೇ, ಆಸ್ಪತ್ರೆಗೆ ಸೇರಿಸದೇ, ಬೈದು ಕ್ಲಾಸಿನಲ್ಲೇ ಕೂರಿಸಿದ್ದು, ಶಿಕ್ಷಕನ ಈ ದುರ್ವರ್ತನೆಯಿಂದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. https://youtu.be/6Z5PvjrNiW8 ಚೇತನ್ (17) ಮೃತ ವಿದ್ಯಾರ್ಥಿಯಾಗಿದ್ದು, ಹತ್ತನೇ ತರಗತಿ ಓದುತ್ತಿದ್ದ. ಈತ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಹಾಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಕುಡಿದ ಅಮಲಿನಲ್ಲಿ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಶಿಕ್ಷಕ

Madhya Pradesh: ಶಾಲೆಗೆ ಬರುವ ಮಕ್ಕಳಿಗೆ ಸರಿಯಾಗಿ ಪಾಠ ಹೇಳಿಕೊಟ್ಟು ಅವರ ಭವಿಷ್ಯ ರೂಪಿಸಬೇಕಾದ ಶಿಕ್ಷಕರೇ ಎಡವಟ್ಟು ಮಾಡಿದರೆ, ಆ ಮಕ್ಕಳ ಭವಿಷ್ಯ ಅತ್ಯುತ್ತಮವಾಗಿ ರೂಪುಗೊಳ್ಳುವುದಾದರೂ ಹೇಗೆ..? ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಶಿಕ್ಷಕನೋರ್ವ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು, ವಿದ್ಯಾರ್ಥಿನಿಯ ಜಡೆಯನ್ನೇ ಕತ್ತರಿಸಿದ್ದಾನೆ. https://youtu.be/BVOtpNotDsI ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ವೀರ್‌ ಸಿಂಗ್ ಮೇಧಾ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img