Thursday, November 27, 2025

student

ರೀಲ್ಸ ಕ್ವೀನ್ ಎಂದು ಖ್ಯಾತಿಯಾಗಿದ್ದ ನಾಲ್ಕನೆ ತರಗತಿ ಬಾಲಕಿ ಆತ್ಮಹತ್ಯೆಗೆ ಶರಣು

socoal media: ಇತ್ರೀಚಿನ ದಿನಗಳಲ್ಲಿ ನಾವಾಡುವ ಮಅತು ಜನರ ಮನಸ್ಸಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದರೆ ಅವರನ್ನು ಇನ್ನೊಂದು ಆಲೋಚನೆಯತ್ತ ಕೊಂಡೊಯ್ಯುತ್ತದೆ. ಯಾರು ಸಹ ನಮಗೆ ಬೈಯಬಾರದು. ಇನ್ನೊಬ್ಬರ ಮುಂದೆ ಅವಮಾನ ಮಾಡಬಾರದು ಎಂಬ ಆಲೋಚನೆಯಲ್ಲೇ ಮೂಳೂಗಿರುತ್ತಾರೆ. ಅದು ಯಾರೇ ಆಗಿರಲಿ ಒಡಹುಟ್ಟಿದವರಾಗಿರಲಿ ನಮಗೆ ಜನ್ಮ ನೀಡಿದ ಪೋಷಕರಾಗಿರಲಿ ಯಾರು ಸಹ ನಮಗೆ ಇನ್ನೊಬ್ಬರ...

ಮಗಳಿಗೆ ಹೊಡೆದ ಆರೋಪ: ಶಿಕ್ಷಕರ ಮೇಲೆ ಹಲ್ಲೆ ಮಾಡಿದ ತಂದೆ ತಾಯಿ ಅರೆಸ್ಟ್..

ತನ್ನ 7ವರ್ಷದ ಮಗಳಿಗೆ ಹೊಡೆದ ಆರೋಪವಿದ್ದ ಕಾರಣಕ್ಕೆ, ಆ ಮಗುವಿನ ತಂದೆ ತಾಯಿ ಶಾಲೆಗೆ ಬಂದು, ಶಿಕ್ಷಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ತಮಿಳುನಾಡಿನ ತೂಟಿಕೋರಿನ್ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ತಮ್ಮ ಮಗುವಿಗೆ ಹೊಡೆದ ಆರೋಪವಿದ್ದ ಕಾರಣ, ಪತಿ ಪತ್ನಿ ಇಬ್ಬರೂ ಸೇರಿ, ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ...

ಇದು ಪೆನ್ಸಿಲ್ ಮತ್ತು ರಬ್ಬರ್ ಕಥೆ..

ಪೆನ್ಸಿಲ್ನಿಂದ ನಾವು ಬರೆಯುತ್ತೇವೆ. ಮತ್ತು ರಬ್ಬರ್‌ನಿಂದ ತಪ್ಪಾದ ಅಕ್ಷರವನ್ನು ನಾವು ಅಳಿಸುತ್ತೇವೆ. ಬದುಕು ಅನ್ನೋದು ಪೆನ್ಸಿಲ್‌ ಇದ್ದ ಹಾಗೆ. ಅಲ್ಲಿ ತಪ್ಪಾಗುತ್ತದೆ. ಆದ ತಪ್ಪನ್ನ ರಬ್ಬರ್ ರೀತಿ ಅಳಿಸಿ ಹಾಕಿ, ಹೊಸತಾಗಿ ಬರೆಯುವುದೇ ಜಾಣತನ. ಇಂದು ನಾವು ಈ ಪೆನ್ಸಿಲ್ ಮತ್ತು ರಬ್ಬರ್‌ಗೆ ಸಂಬಂಧ ಪಟ್ಟ ಕಥೆಯೊಂದನ್ನ ಹೇಳಲಿದ್ದೇವೆ. ಬುದ್ಧಿಮಾಂದ್ಯ ಮತ್ತು ವಿಕಲಾಂಗ ಮಕ್ಕಳು ಹುಟ್ಟೋದಕ್ಕೆ...

ಇನ್ನೊಬ್ಬರಿಗೆ ಗಿಫ್ಟ್ ಕೊಡುವುದಿದ್ದರೆ ಇಂಥ ಗಿಫ್ಟ್ ಕೊಡಿ..

ಗಿಫ್ಟ್ ಅಂದ್ರೆ ಯಾರಿಗೆ ತಾನೇ ಇಷ್ಟವಾಗಲ್ಲ ಹೇಳಿ.. ಹಲವರು ಕೇಳಿ ಗಿಫ್ಟ್ ಪಡೆಯುತ್ತಾರೆ. ಇನ್ನು ಕೆಲವರು ಕೊಟ್ಟರಷ್ಟೇ ಗಿಫ್ಟ್ ತೆಗೆದುಕೊಳ್ತಾರೆ. ಮತ್ತೆ ಕೆಲವರಿಗೆ ಕೇಳದೇ ಗಿಫ್ಟ್ ಸಿಕ್ಕರೂ ಕೂಡ, ತೆಗೆದುಕೊಳ್ಳೋಕ್ಕೆ ಏನೋ ಮುಜುಗರ. ಆದ್ರೂ ಹೇಗೋ, ಗಿಫ್ಟ್ ತೆಗೆದು ಕೊಳ್ತಾರೆ. ಆದ್ರೆ ನೀವು ಇನ್ನೊಬ್ಬರಿಗೆ ಎಂಥ ಗಿಫ್ಟ್ ಕೊಡಬೇಕು ಅನ್ನೋ ಬಗ್ಗೆ ನಾವಿವತ್ತು ನಿಮಗೆ...

ವಿದ್ಯಾರ್ಥಿಗಳು ಈ ಕಥೆಯನ್ನ ಖಂಡಿತ ಓದಿ..

ವಿದ್ಯಾರ್ಥಿ ಜೀವನ ಉತ್ತಮವಾಗಿದ್ರೆ, ಅವರ ಭವಿಷ್ಟ ಚೆನ್ನಾಗಿರತ್ತೆ ಅಂತಾ ಹಿರಿಯರು ಹೇಳ್ತಾರೆ. ಇದು ನಿಜ ಕೂಡ. ಹಾಗಾಗಿ ಚಿಕ್ಕವರಿರುವಾಗಲೇ, ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಳ್ಳಿ ಅಂತಾ ಬುದ್ಧಿ ಮಾತು ಹೇಳೋದು. ಇಂದು ನಾವು ವಿದ್ಯಾರ್ಥಿಗಳು ಕೇಳಬೇಕಾದ ಕಥೆಯೊಂದನ್ನ ಹೇಳಲಿದ್ದೇವೆ.. ಒಂದು ಗುರುಕುಲದಲ್ಲಿ ಓರ್ವ ವಿದ್ಯಾರ್ಥಿ ಓದಲು ಬಂದಿದ್ದ. ಅವನು ಓದಿನಲ್ಲಿ ಅಷ್ಟು ಜಾಣನಿರಲಿಲ್ಲ. ಆದರೆ ಅಲ್ಲಿನ...

ಹುಡುಗಿಯರನ್ನು ಕಂಡು ಭಯದಿಂದ ಮೂರ್ಛೆ ಹೋದ ವಿದ್ಯಾರ್ಥಿ

ಯಾವ ಯಾವುದೋ ಕಾರಣಕ್ಕೆ ಮಾರ್ಛೆ ಹೋಗುವುದನ್ನು ನೋಡಿದ್ದೇವೆ ಸರಿಯಾಗಿ ಊಟ ಮಾಡಿಲ್ಲದಿದ್ದರೆ. ಅಥವಾ ಹುಷಾರಿಲ್ಲದಿದ್ದರೆ . ತಿಂದ ಆಹಾರ ಸರಿಯಾಗಿ ಜೀರ್ಣವಾಗಿರದಿದರೆ ಪಿತ್ತ ಜಾಸ್ತಿಯಾಗಿ ಮೂರ್ಛೆ ಹೋಗುವುದನ್ನು ನೋಡಿದ್ದೇವೆ ಒಂದು ಸಾರಿ ನಮ್ಮ್ ಸ್ನೇಹಿತ ಪರಿಕ್ಷೆಯ ಸಮಯದಲ್ಲಿ ಓದದ ಕಾರಣ ಪರಿಕ್ಷೆಯಿಂದ ತಪ್ಪಸಿಕೊಳ್ಳಲು ಮೂರ್ಛೆ ಹೋದ ಹಾಗೆ ನಾಟಕವಾಡಿದ ಘಟನೆ ನನಗೆ ನೆನಪಿದೆ .ಆದರೆ...

ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ  ಬಲಿಯಾದ್ರಾ ಬಡ ಮಕ್ಕಳು…?!

Raichur News: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದ ಶಾಲೆಗೆ ಮಳೆನೀರು ಬರುತ್ತಿದೆ. ಆ ನೀರು ಶಾಲೆ ಆವೆಣಕ ನುಗ್ಗಬಾರದು ಅಂತ ತಡೆಗೋಡೆ ನಿರ್ಮಾಣಕ್ಕಾಗಿ 8 ರಿಂದ 10 ಅಡಿ ಆಳದ ಗುಂಡಿ ಅವೈಜ್ಞಾನಿಕವಾಗಿ ತೊಡಲಾಗಿತ್ತು. ಗುಂಡಿ ತೊಡಿದ ಗ್ರಾ. ಪಂ. ಪಿಡಿಒ ತಾರಕೇಶ್ವರಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಬಸಲಿಂಗಮ್ಮ ಕಾಮಗಾರಿ ಶುರು ಮಾಡಬೇಕಾಗಿತ್ತು....

ಕಡಿಮೆ ಅಂಕ ಬಂದಿದೆ ಎಂದು ಪ್ರೀನ್ಸಿಪಾಲ್ ಫೈನ್ ಹಾಕುವುದಾಗಿ ಬೈದಿದ್ದಕ್ಕೆ ಪಿಯು ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಬೈದರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೀಪ್ತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಉಡುಲಿ ಜಿಲ್ಲೆಯ ಪೆರ್ಡೂರಿನ ಮನೆಯಲ್ಲಿ ಘಟನೆ ನಡೆದಿದೆ. ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಪಡೆದಿದ್ದಕ್ಕಾಗಿ ಪ್ರಿನ್ಸಿಪಾಲ್ ಫೈನ್ ಹಾಕುತ್ತೇನೆಂದು...

ಸೀಮೆಸುಣ್ಣ ಮುರಿದಿದ್ದಕ್ಕೆ, ವಿದ್ಯಾರ್ಥಿ ಕೈ ಕಟ್ ಆಗುವ ಹಾಗೆ ಥಳಿಸಿದ ಶಿಕ್ಷಕ

ಮೈಸೂರು: 8ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ ಕಾರಣ ವಿದ್ಯಾರ್ಥಿ ಕೈ ಮುರಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಶಾಂತಿಪುರದಲ್ಲಿ ನಡೆದಿದೆ. ವಿದ್ಯಾರ್ಥಿ ಅಮೃತ್ ಕೊಠಡಿಯಲ್ಲಿ ಸೀಮೆಸುಣ್ಣ ಮುರಿದು ಆಟವಾಡುತ್ತಿದ್ದ ಎಂದು ಶಿಕ್ಷಕ ಸಿದ್ಧರಾಜು ಸ್ಟೀಲ್ ಸ್ಕೇಲ್ ನಿಂದ್ ಹೊಡೆದಿದ್ದಾರೆ. ಇದರಿಂದ ವಿದ್ಯಾರ್ಥಿ ಕೈ ಕಟ್ ಆಗಿದ್ದು, ಶಿಕ್ಷಕ ಸಿದ್ಧರಾಜು ಅಮೃತ ಪೋಷಕರಿಗೆ ಅಮೃತ್ ತಾನೇ...

ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…

 ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ. ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img