Thursday, November 27, 2025

student

ಕತಾರ್‌ನಲ್ಲಿ ಕೇರಳ ಮೂಲದ ಮಗು ಸಾವು, ಸ್ಕೂಲ್ ಬಸ್‌ನಲ್ಲಿ ಶವ ಪತ್ತೆ..

ಕೇರಳ ಮೂಲದ ಬಾಲಕಿ, ತನ್ನ ಹುಟ್ಟುಹಬ್ಬದ ದಿನವೇ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕತಾರ್‌ ಕಿಂಡರ್‌ಗಾರ್ಡೆನ್ ಒಂದರಲ್ಲಿ ಈ ಘಟನೆ ನಡೆದಿದ್ದು, ಶಾಲಾ ಬಸ್‌ನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಹೀಗಾಗಿ ಅಲ್ಲಿನ ಕಿಂಡರ್‌ ಗಾರ್ಡೆನ್‌ನನ್ನು ಬಂದ್ ಮಾಡಲಾಗಿದೆ. https://karnatakatv.net/rat-in-veg-food/ 4 ವರ್ಷದ ಮಿನ್ಸ್ ಮರಿಯಮ್ ಜಾಕೋಬ್ ಸಾವನ್ನಪ್ಪಿದ ಬಾಲಕಿಯಾಗಿದ್ದು, ಅಭಿಲಾಷ್ ಮತ್ತು ಸೌಮ್ಯಾ ದಂಪತಿಯ ಕಿರಿಯ ಮಗಳಾಗಿದ್ದಾಳೆ....

ಈ 4 ಜನರಿಂದ ದೂರವಿದ್ದರೆ ನೆಮ್ಮದಿಯಾಗಿ, ಖುಷಿಯಾಗಿ, ಯಶಸ್ವಿಯಾಗುತ್ತೀರಿ…

ನಮ್ಮ ಜೀವನದಲ್ಲಿ ಹಲವಾರು ಜನರು ಬಂದು ಹೋಗುತ್ತಾರೆ. ಅಂತೆಯೇ ಕೆಲವೇ ಕೆಲವರು ಉಳಿದುಕೊಳ್ಳುತ್ತಾರೆ. ಯಾಕಂದ್ರೆ ಎಲ್ಲರ ಗುಣವೂ ನಮಗೆ ಹಿಡಿಸುವುದಿಲ್ಲ. ಮತ್ತು ನಮ್ಮ ಕೆಲ ಗುಣವೂ ಅವರಿಗೆ ಹಿಡಿಸುವುದಿಲ್ಲ. ಆದ್ರೆ ವಿದುರನ ಪ್ರಕಾರ ನಾವು ಈ 4 ಜನರಿಂದ ದೂರಬೇಕಂತೆ. ಹಾಗಿದ್ದರೆ ಮಾತ್ರ ನಾವು ಖುಷಿಯಾಗಿ, ನೆಮ್ಮದಿಯಾಗಿ ಇರಲು ಸಾಧ್ಯವಂತೆ. ಹಾಗಾದ್ರೆ ನಾವು ಎಂಥ...

ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡಬೇಕು : ಅಮಿತ್ ಷಾ

ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್​ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್​ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ. ಹಿಜಾಬ್​ ಇಲ್ಲದೆ ತರಗತಿಗೆ ಹಾಜರ್​...

Hijab ಧರಿಸದಂತೆ ಭಯಭೀತಕೊಳಿಸುವುದು ದಬ್ಬಾಳಿಕೆ : ಶಾ ಮಹಮ್ಮೂದ್ ಖುರೇಷಿ

ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...

SSLC ಪರೀಕ್ಷಾ ದಿನಾಂಕ ಪ್ರಕಟ.

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ. ಪರೀಕ್ಷಾ ಸಮಯ: ಬೆಳಗ್ಗೆ 10:30 -...

Chikmagalur: ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು. ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...

ಟ್ರ್ಯಾಕ್ಟರ್‌ನಿಂದ ಆಯತಪ್ಪಿ ವಿದ್ಯಾರ್ಥಿನಿ ಸಾವು..!

ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ಶೋಭಾ ಹಂಗನಕಟ್ಟಿ ಎಂಬ 10 ವರ್ಷದ ಬಾಲಕಿ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಾರದ ಹಿನ್ನೆಲೆ ಟ್ರ್ಯಾಕ್ಟರ್‌ನಲ್ಲಿ ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದಳು. ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾಳೆ. ಶಿಹರಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು...

ಹಾಸನ ವಸತಿ ಶಾಲೆಯ 13 ಮಕ್ಕಳಿಗೆ ಪಾಸಿಟಿವ್..

ಹಾಸನ: ರಾಜ್ಯದ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಹಾಸನದ ವಸತಿ ಶಾಲೆಯಲ್ಲಿ 13 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟವಾಗಿದೆ.  ಆರೋಗ್ಯ ಇಲಾಖೆಯಿಂದ ಶಾಲೆಯ 200 ಮಕ್ಕಳಿಗೆ ಟೆಸ್ಟ್ ಮಾಡಿಸಿದ್ದು, ಈಗಾಗ್ಲೇ 13 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ಬಂದಿದೆ. ವಿದ್ಯಾರ್ಥಿಗಳು, ಪೋಷಕರು ಭಾರೀ ಆತಂಕದಲ್ಲಿದ್ದಾರೆ. ಇನ್ನು ಈ ಬಗ್ಗೆ...

ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು..!

ಆಂಧ್ರಪ್ರದೇಶ : ಕರ್ನೂಲು ಜಿಲ್ಲೆಯ ಪೆದ್ದಕಡಬೂರುನ ಹನುಮಂತು ಪೆನ್ಸಿಲ್​ ಕದ್ದಿದ್ದಕ್ಕೆ ಸ್ನೇಹಿತನ ಮೇಲೆ ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದಾನೆ. ಪೊಲೀಸರನ್ನು ಕಂಡರೇ ಎಲ್ಲರಿಗೂ ಭಯ.. ಪೊಲೀಸ್​ ಅವರ ಸಹವಾಸನೇ ಬೇಡ ಗುರೂ ಅಂತ ಅದೆಷ್ಟೋ ಮಂದಿ ಹೇಳಿರುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಕೇಸ್​ ದಾಖಲಾಗಿದೆ. ಆ ಕೇಸ್​ ಕಂಡು ಪೊಲೀಸರೇ...

1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ…!

ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಮೊಟ್ಟೆ ನೀಡಲು ಸರ್ಕಾರ ಆದೇಶ ನೀಡಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆ ಬೇಯಿಸಿದ ಮೊಟ್ಟೆ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡಲೂ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಬೀದರ್‌, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ,...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img