Tuesday, June 3, 2025

Students

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...

ಔಡಲ ಕಾಯಿ ತಿಂದು 10 ಮಕ್ಕಳು ಅಸ್ವಸ್ಥ: ಸರಿಯಾದ ಸಮಯಕ್ಕೆ ಸಿಕ್ಕ ಚಿಕಿತ್ಸೆ

Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ. 10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...

EDUCATION : 5,8ನೇ ಕ್ಲಾಸ್ ಸ್ಟುಡೆಂಟ್ಸ್ ಹುಷಾರ್! ನಿಮ್ಮನ್ನೂ ಫೇಲ್ ಮಾಡ್ತಾರೆ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಕಿಂಗ್​ ನ್ಯೂಸ್​ ಕೊಟ್ಟಿದೆ. ಅದೇನಂದ್ರೆ, 5 ಮತ್ತು 8ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಫೇಲ್​ ಆದಲ್ಲಿ ಮತ್ತೆ ಓದಬೇಕಾಗುತ್ತದೆ. ಕೇಂದ್ರ ಸರ್ಕಾರ ಇಂಥದ್ದೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು ಕಾಯ್ದೆ ನಿಯಮ 2010ಕ್ಕೆ...

KARNATAKA: ರಾಜ್ಯದಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ,ನೇಮಕಾತಿಗೆ ಸರ್ಕಾರದಿಂದ ನಿರಾಸಕ್ತಿ!

ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ. ಈ ಪೈಕಿ ಪ್ರಾಥಮಿಕ ಶಾಲೆಗಳಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ಅಲ್ಲದೆ, 6,158 ಶಾಲೆಗಳು ಕೇವಲ ಒಬ್ಬ ಶಿಕ್ಷಕರೊಂದಿಗೆ ನಿರ್ವಹಣೆ ಮಾಡುತ್ತಿವೆ.   ಹೌದು ವ್ಯಾಪಕ ಶಿಕ್ಷಕರ ಕೊರತೆ ಮತ್ತು ಅಸಮರ್ಪಕ ಸೌಲಭ್ಯಗಳಿಂದಾಗಿ ಶಿಕ್ಷಕರನ್ನೂ ಆಕರ್ಷಿಸಲು ವಿಫಲವಾಗಿರುವ ಸರ್ಕಾರವು ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ...

KARNATAKA : ಖಾಲಿ ಖಾಲಿ MBA ಸೀಟುಗಳು ಖಾಲಿ ! 41% ಸೀಟು ಕೇಳೋರೇ ಇಲ್ಲ

ಕೆಲವು ವರ್ಷಗಳ ಹಿಂದೆ ಬಹಳಷ್ಟು ಬೇಡಿಕೆಯಲ್ಲಿದ್ದ ಎಂ.ಬಿ.ಎ.-ಮಾಸ್ಟರ್ ಆಫ್ ಬಿಸಿನೆಸ್ ಆಡ್ಮಿನಿಸ್ಟ್ರೇಷನ್ ಗೆ ಬೇಡಿಕೆ ತೀರ ಕುಸಿದಿದೆ. ಸದ್ಯ ಈ ರೀತಿಯ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪ್ರವೇಶ ಪರೀಕ್ಷೆ ಪಿ.ಜಿ. ಸಿಇಟಿ-2024ರ ಮೂರು ಸುತ್ತಿನ ಕೌನ್ಸಲಿಂಗ್ ನಂತರವೂ ರಾಜ್ಯದ ಸರ್ಕಾರಿ ಮತ್ತು ಖಾಸಗಿ ಮಹಾವಿದ್ಯಾಲಯಗಳಲ್ಲಿ ಪ್ರವೇಶಕ್ಕೆ ಇದ್ದ 21,194...

ನಿಮ್ಮ ಮಕ್ಕಳಿಗೂ ಮೊಬೈಲ್ ಚಟ ಬಿಡಿಸಬೇಕೇ..? ನೀವೂ ಈ ಟೀಚರ್ ಮಾಡಿದ ಹಾಗೇ ಮಾಡಿ..

Uttar Pradesh: ಇಂದಿನ ಪುಟ್ಟ ಪುಟ್ಟ ಮಕ್ಕಳಿಗೆ ಟಿವಿ ಜೊತೆ ಮೊಬೈಲ್ ನೋಡುವ ಚಟ ಜೋರಾಗಿದೆ. ಕೆಲ ತಂದೆ ತಾಯಿಗಳಿಗೆ ಮೊಬೈಲ್ ಮಕ್ಕಳ ಆರೋಗ್ಯಕ್ಕೆ ಎಷ್ಟು ಹಾನಿಕಾರಕ ಅಂತಾ ಗೊತ್ತಿದ್ದರೂ ಕೂಡ, ತಾವು ಫ್ರೀ ಆಗಿರಬೇಕು ಎಂದು ಮಕ್ಕಳಿಗೆ ಮೊಬೈಲ್ ಕೊಟ್ಟು ಕೂರಿಸುತ್ತಾರೆ. https://youtu.be/ACxM7r77Rb8 ಈ ರೀತಿ ಮೊಬೈಲ್ ಚಟ ಹತ್ತಿರುವ ಮಕ್ಕಳ ಮೊಬೈಲ್ ಚಟ ಬಿಡಿಸಲು,...

ಚಿಕ್ಕೋಡಿಯಲ್ಲಿ ತಮ್ಮ ಜೀವವನ್ನು ಲೆಕ್ಕಿಸದೇ, ಬಸ್‌ಗೆ ನೇತಾಡಿಕೊಂಡು ಶಾಲೆಗೆ ಹೋಗುವ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವವನ್ನು ಲೆಕ್ಕಿಸದೇ, ಬಸ್ ಬಾಗಿಲಿಗೆ ನೇತಾಡುತ್ತಾ ಹೋಗುವ ದೃಶ್ಯ ವೈರಲ್ ಆಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಬಾಗಿಲ ಬಳಿ ಇರುವವರ ಜೀವವೇ ಹೊರಟು ಹೋಗಬಹುದು. https://youtu.be/LDamrjJi8Ek ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಈ ದೃಶ್ಯ ಕಂಡುಬಂದಿದ್ದು, ಸಮರ್ಪಕ ಬಸ್‌ ಇಲ್ಲದೇ, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ....

ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವ ಕಾರಣಕ್ಕೆ ರಸ್ತೆ ತಡೆದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ಗಾಗಿ ಶಾಲಾ ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದು, ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ. ಧಾರವಾಡ ಹೊರವಲಯದ ಕೆಲಗೇರಿಯ ಮಕ್ಕಳು, ಗೋವಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ವಾರಕ್ಕೆ ಎರಡು ದಿನ ಮಾತ್ರ ಶಾಲಾ ಸಮಯಕ್ಕೆ ಬಸ್ ಬರುತ್ತೆ. ಪ್ರತಿ ದಿನ ಬಸ್‌ಗಾಗಿ ಕಾದು ಸುಸ್ತಾಗಿದ್ದ...

ವಿದ್ಯಾರ್ಥಿಗಳು ಕೂಡ ಹೇಗೆ ಕೃಷಿ ಮಾಡುತ್ತಾರೆ ನೋಡಿ..

Krishi News: ಬೆಂಗಳೂರಿನಲ್ಲಿ ಅಗ್ರಿಕಲ್ಚರ್ ಓದುತ್ತಿರುವ ವಿದ್ಯಾರ್ಥಿಗಳು ಸಹ, ಹಲವಾರು ಗಿಡಗಳನ್ನು ಹಿಡಿದು ಕೃಷಿ ಮೇಳಕ್ಕೆ ಬಂದಿದ್ದರು. ಅಲ್ಲದೇ, ಅವುಗಳ ಬಗ್ಗೆ ವಿವರಣೆಯನ್ನೂ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ವಿದ್ಯಾರ್ಥಿಗಳ ಕೃಷಿ ಪಾಠ ಹೇಗಿತ್ತು ಅಂತಾ ತಿಳಿಯೋಣ ಬನ್ನಿ.. ಮಲಬೇರಿ, ಪೀಚ್‌, ಪೀನಟ್ ಬಟರ್, ಹೀಗೆ ವಿವಿಧ ರೀತಿಯ ಗಿಡಗಳನ್ನು ಬೆಳೆಸಿದ್ದ ವಿದ್ಯಾರ್ಥಿಗಳು, ಅದನ್ನು...

ಮನೆಯಲ್ಲಿ ಮಕ್ಕಳಿಗೆ ಹೇಗೆ ಪಾಠ ಹೇಳಿಕೊಡಬೇಕು..?

Health Tips: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಅನ್ನೋದು ಜೀವನದ ಸತ್ಯ. ಯಾಕಂದ್ರೆ, ಮಕ್ಕಳು ತಾಯಿಯ ಮಾತನ್ನೇ ಅನುಕರಿಸುತ್ತಾರೆ. ಹಾಗಾಗಿಯೇ ಎಷ್ಟೋ ಜನ, ತಾಯಿಯ ಭಾಷೆಯನ್ನೇ ಮಾತನಾಡುತ್ತಾರೆ. ಹಾಗಾಗಿಯೇ ಮನೆಯಲ್ಲಿ ಮಾತನಾಡುವ ಭಾಷೆಯನ್ನನು ಮಾತೃಭಾಷೆ ಎಂದು ಕರೆಯಲಾಗುತ್ತದೆ. ಇಂಥ ತಾಯಂದಿರಿಗೆ ಇರುವ ಇನ್ನೊಂದು ಚಾಲೆಂಜ್ ಅಂದ್ರೆ, ಮಕ್ಕಳು ಶಾಲೆಗೆ ಹೋಗುವ ಮುನ್ನ,...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img