Wednesday, September 9, 2026

students in confused state

ಶಾಲಾ-ಕಾಲೇಜು ಆರಂಭದ ಕುರಿತು ಸರ್ಕಾರಕ್ಕೆ ಗೊಂದಲ…

www.karnatakatv.net:ರಾಜ್ಯ:ಬೆಂಗಳೂರು- ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ಕುರಿತು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ. ಆ ನಂತರ ಶಾಲೆಗಳ ಆರಂಭದ ಕುರಿತು ತೀರ್ಮಾನಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗೂಳಿರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಸೋಮವಾರ ತಜ್ಞರ ಸಭೆ ಕರೆಯಲಾಗಿದೆ.ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸುತ್ತೇವೆ,ಸದ್ಯ ವಿದ್ಯಾಗಮದ ಮೂಲಕ ಶಾಲಾ-ಚಟುವಟಿಕೆ ನಡೆಯುತ್ತಿದೆ ಎಂದ್ರು....
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img