Sunday, September 6, 2026

#students photo editing

Hubli college: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ರಕ್ಷಣೆ ಇಲ್ಲದಂತಾಗಿದೆ.

ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ. ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img